ಅನಂತಕುಮಾರ್ ಹೆಸರಿನೊಂದಿಗೆ ಹೊಸ ಟ್ವಿಟ್ಟರ್ ಖಾತೆ ಆರಂಭಿಸಿದ ತೇಜಸ್ವಿನಿ
Recommended Video

ಬೆಂಗಳೂರು, ಡಿಸೆಂಬರ್ 4: ತೇಜಸ್ವಿನಿ ಅನಂತ ಕುಮಾರ್ ಅವರು ಇತ್ತೀಚೆಗೆ ನಿಧನರಾದ ತಮ್ಮ ಪತಿ ಕೇಂದ್ರ ಸಚಿವ ದಿವಂಗತ ಅನಂತ ಕುಮಾರ್ ಹೆಸರಿನಲ್ಲಿ ಹೊಸ ಟ್ವಿಟ್ಟರ್ ಖಾತೆ ಆರಂಭಿಸಿದ್ದಾರೆ.
ಇಷ್ಟು ವರ್ಷ ತಜಸ್ವಿನಿ ಎಸಿಎಫ್ ಎಂಬ ಖಾತೆ ಬದಲಿಗೆ ತೇಜ್ ಅನಂತಕುಮಾರ್ ಎಂಬ ಹೆಸರಿನಲ್ಲಿ ಖಾತೆಯನ್ನು ಬಳಸುವುದಾಗಿ ಹಳೆಯ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅನೇಕ ವರ್ಷಗಳಿಂ ಸಾಮಾಜಿಕ, ಪರಿಸರ ಕುರಿತು ತೇಜಸ್ವನಿ ಅವರು ತೇಜಸ್ವಿನಿ ಎಸಿಎಫ್ ಎಂಬ ಟ್ವಿಟ್ಟರ್ ಖಾತೆ ಬಳಕೆ ಮಾಡುತ್ತಿದ್ದರು.

ಹೊಸ ಖಾತೆಯಲ್ಲಿ ಕೇವಲ ಗಿಡಮರಗಳ ಚಿತ್ರವನ್ನು ಪರಿಚಯವಾಗಿ ನಮೂದಿಸಿದ್ದಾರೆ, ಅನಂತ ಕುಮಾರ್ ಜೊತೆಗೆ ಮತ್ತೊಬ್ಬ ಬಿಜೆಪಿ ಶಾಸಕ ದಿವಂಗತ ವಿಜಯ್ ಕುಮಾರ್ ಜೊತೆಗಿರುವ ಫೋಟೊವನ್ನು ಬಳಕೆ ಮಾಡಿದ್ದಾರೆ.
Thank you Shri @MVenkaiahNaidu Ji @VpSecretariat #VicePresidentOfIndia, for your thoughts & prayers that give us comfort and strength as we grieve for the tragic loss of Late Shri @ananthkumar_bjp #AnanthKumar https://t.co/LHZ0dKKLGD
— Tejaswini AnanthKumar (@Tej_AnanthKumar) December 3, 2018
ಅನಂತ ಕುಮಾರ್ ಅವರ ನಿಧನದ ಬಳಿಕ ದೂರವಾಣಿ ಹಾಗೂ ಪತ್ರದ ಮೂಲಕ ಸಾಂತ್ವನ ಹೇಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ , ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅನಂತ ಕುಮಾರ್ ಹೆಸರಿನ ಹೊಸ ಟ್ವಿಟ್ಟರ್ ಖಾತೆಗೆ ಈಗಾಗಲೇ 319 ಜನ ಫಾಲೋವರ್ಗಳಿದ್ದಾರೆ. ಅವರು 5 ಮಂದಿಯನ್ನು ಫಾಲೋ ಮಾಡುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications