ಉಗ್ರ ಕಸಬ್ ಐಡಿಯಲ್ಲಿದ್ದ ವಿಳಾಸದಲ್ಲಿ ಮನೆಯೇ ಇರಲಿಲ್ಲ
ಬೆಂಗಳೂರು, ಫೆಬ್ರವರಿ 20: ಮುಂಬೈ ವಿಧ್ವಂಸಕ ಕೃತ್ಯದ ರೂವಾರಿ ಉಗ್ರ ಕಸಬ್ ಬಗ್ಗೆ ನಿತ್ಯವೂ ಹೊಸ ಹೊಸ ವಿಚಾರಗಳು ಬಹಿರಂಗಗೊಳ್ಳುತ್ತಿವೆ.
2008ರ ಮುಂಬೈ ಮೇಲಿನ ವಿಧ್ವಂಸಕ ಕೃತ್ಯದ ಉಗ್ರ ಕಸಬ್ ಬಳಿ ಸಿಕ್ಕಿದ್ದ ಬೆಂಗಳೂರಿನ ನಾಗರಬಾವಿಯ ವಿಳಾಸದಲ್ಲೀಗ ಖಾಲಿ ನಿವೇಶನ ಇದ್ದು, ರಾಷ್ಟ್ರೀಯ ಕಾನೂನು ಕಾಲೇಜು ಸಮೀಪ ಆ ವಿಳಾಸವಿದೆ ಎನ್ನುವ ಮಾಹಿತಿ ಲಬ್ಯವಾಗಿದೆ.
ಆದರೆ, ದಾಖಲೆ ಪರಿಶೀಲಿಸಿದಾಗ ನಕಲಿ ಎಂಬುದು ಗೊತ್ತಾಯಿತು ಎಂದು ರಾಕೇಶ್ ಮಾರಿಯಾ ಬರೆದುಕೊಂಡಿದ್ದಾರೆ. ಈ ವಿಳಾಸವನ್ನು ಬುಧವಾರ ಪರಿಶೀಲಿಸಿದಾಗ ಟೀಚರ್ಸ್ ಕಾಲೊನಿಯಲ್ಲಿ ಖಾಲಿ ನಿವೇಶನವಿದೆ ಎಂಬುದು ತಿಳಿದುಬಂದಿದೆ.

ಮುಂಬೈ ದಾಳಿಯಲ್ಲಿ ಹಿಂದು ಉಗ್ರ ಸಂಘಟನೆಗಳ ಕೈವಾಡವಿದೆ ಎಂದು ಬಿಂಬಿಸಲು ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಸಂಘಟನೆ ಯತ್ನಿಸಿತ್ತು.
ಎಂದು ಮುಂಬೈನ ಮಾಜಿ ಆಯುಕ್ತ ಹಾಗೂ ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಮಾರಿಯಾ ಅವರು, ತಮ್ಮ ಆತ್ಮಕತೆ 'ಲೆಟ್ ಮಿ ಸೇ ಇಟ್ ನೌ' ನಲ್ಲಿ ಬಹಿರಂಗಪಡಿಸಿದ್ದರು. ಇದರಲ್ಲಿ ಕಸಬ್ ಬಳಿ ಪತ್ತೆಯಾದ ದಾಖಲೆಗಳಲ್ಲಿ ಸಮೀರ್ ದಿನೇಶ್ ಚೌಧರಿ, 254 ಟೀಚರ್ಸ್ ಕಾಲೊನಿ, ನಾಗರಬಾವಿ ಎಂದು ಉಲ್ಲೇಖವಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications