ಸೆಕ್ಸ್ ದಾಸಿಯರು -ಇರಾಕಿ ಉಗ್ರರ ಪ್ರಮುಖ ಅಸ್ತ್ರ
ಬೆಂಗಳೂರು, ಅಕ್ಟೋಬರ್ 04: 'ಸೆಕ್ಸ್ ದಾಸಿಯರು ಈ ಭೂಮಿಗಾಗಿ, ಕನ್ಯೆಯರು ಸ್ವರ್ಗಕ್ಕಾಗಿ' ಎಂಬ ಮೂಲ ಅಸ್ತ್ರವನ್ನು ಇರಾಕಿ ಉಗ್ರ ಸಂಗಘನೆ ಈಗಲೂ ಬಳಸುತ್ತಿದೆ. ಭಾರತದಲ್ಲಿ ಐಎಸ್ಐಎಸ್ ವಿರುದ್ಧದ ಕೇಸುಗಳನ್ನು ತನಿಖೆ ಮಾಡುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಈ ಅಂಶವನ್ನು ಬಹಿರಂಗಪಡಿಸಿದೆ.
ಎರಡು ದಿನಗಳ ಹಿಂದೆ ತಮಿಳುನಾಡು ಹಾಗೂ ಕೇರಳದಲ್ಲಿ ದಾಳಿ ನಡೆಸಿ, ಇರಾಕಿ ಉಗ್ರ ಸಂಘಟನೆಗೆ ನೆರವಾಗುತ್ತಿದ್ದ 6 ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತ ವಿಚಾರಣೆ ವೇಳೆ ಬಾಯ್ಬಿಟ್ಟ ವಿಷಯಗಳು ಈಗ ಮತ್ತೊಮ್ಮೆ ಕರ್ನಾಟಕದ ಭಟ್ಕಳದತ್ತ ತಿರುಗಿ ನೋಡುವಂತೆ ಮಾಡಿವೆ.[ಐಎಸ್ಐಎಸ್ ಗೆ ಭಾರತೀಯರೆಂದರೆ ಲೈಂಗಿಕ ಗುಲಾಮರಂತೆ!]

ಸೆಕ್ಸ್ ದಾಸಿಯರ ನೇಮಕ: ಈ ಆರು ಮಂದಿ ಯಾರ ಜತೆಗೆ ಸಂಪರ್ಕ ಹೊಂದಿದ್ದರು. ಹೇಗೆಲ್ಲ ಚಾಟ್ ಮಾಡುತ್ತಿದ್ದರು ಎಂಬ ಮಾಹಿತಿ ಕಲೆ ಹಾಕಿದ್ದು, ಸೈಬರ್ ಲ್ಯಾಬಿನಿಂದ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.[ಐಸಿಸ್ ನ ಲೈಂಗಿಕ ಕ್ರೌರ್ಯಕ್ಕೆ ನಲುಗಿದವಳ ಕರುಳು ಹಿಂಡುವ ಕಥೆ]
ಕರ್ನಾಟಕದ ಭಟ್ಕಳ ಮೂಲದ ಸುಲ್ತಾನ್ ಆರ್ಮಾರ್ ನ ಸೋದರ ಶಫಿ ಆರ್ಮಾರ್ ಈ ಸೆಕ್ಸ್ ದಾಸಿಯರ ನೇಮಕಾತಿ ಹೊಣೆ ಹೊತ್ತಿದ್ದ ಎಂದು ತಿಳಿದು ಬಂದಿದೆ. ಇಂಡಿಯನ್ ಮುಜಾಹಿದ್ದೀನ್ ನಿಂದ ದೂರಾಗಿ ಅನ್ಸರ್ ಉಲ್ ತಾವ್ಹಿದ್ ಎಂಬ ನೇಮಕಾತಿ ಘಟಕ ಸ್ಥಾಪಿಸಿದ್ದ ಈತ, ಭಾರತದಿಂದ ಐಎಸ್ಐಎಸ್ ಗೆ ನೇಮಕಾಗಿ ಮಾಡುವ ಜವಾಬ್ದಾರಿ ಹೊತ್ತುಕೊಂಡಿದ್ದ.[ಇರಾಕಿ ಉಗ್ರರ ಕಣ್ಣು ದಕ್ಷಿಣ ಭಾರತದ ಮೇಲೆ ಏಕಿದೆ?]
ಇಲ್ಲಿಂದ ಆಯ್ಕೆಯಾದವರನ್ನು ನೇರವಾಗಿ ಸಿರಿಯಾ ಅಥವಾ ಇರಾಕ್ ನಲ್ಲಿರುವ ತರಬೇತಿ ಶಿಬಿರಗಳಿಗೆ ಕಳಿಸುವ ಹೊಣೆ ಈ ಸೋದರರು ಹೊತ್ತುಕೊಂಡಿದ್ದಾರೆ.[ಇರಾಕಿ ಉಗ್ರರಿಂದ 'ಏಡ್ಸ್ ಬಾಂಬ್' ಬೀಳಲಿದೆ ಎಚ್ಚರ!]
ಈ ಹೋರಾಟದಲ್ಲಿ ನೀವು ಮಡಿದರೆ ಕನ್ಯೆಯರಿಗಾಗಿ ಸ್ವರ್ಗದಲ್ಲಿ ಉಳಿಯುತ್ತೀರಿ ಎಂದು ಬೋಧನೆ ಮಾಡಲಾಗುತ್ತಿತ್ತು. ಭಾರತದಿಂದ ಉಗ್ರ ಸಂಘಟನೆ ಸೇರುವವರಿಗೆ ಒಳ್ಳೆಯ ಸೌಲಭ್ಯಗಳನ್ನು ನೀಡುವ ಭರವಸೆ ನೀಡಲಾಗುತ್ತಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications