ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ನ ಹೊಸ ಸಭಾಂಗಣ ಉದ್ಘಾಟನೆ
ಬೆಂಗಳೂರು, ನವೆಂಬರ್ 02: ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ನ ಹೊಸ ಸಭಾಂಗಣದ ಉದ್ಘಾಟನೆ ನವೆಂಬರ್ 1 ರಂದು ನೆರವೇರಿತು.
ಅಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಬ್ಯಾಂಕ್ನ ಸಂಸ್ಥಾಪಕರಾದ ವೈ.ವಿ ಕೇಶವಮೂರ್ತಿಯವರ ಪುತ್ಥಳಿ ಅನಾವರಣಗೊಳಿಸಿದರು. ಹಾಗೆಯೇ ನಗದು ಮರುಬಳಕೆ ಯಂತ್ರದ ಉದ್ಘಾಟನಾ ಕಾರ್ಯಕ್ರಮವೂ ಕೂಡ ನಡೆಯಿತು. ನವೀಕರಿಸಿದ ಟಿ.ಆರ್. ಶಾಮಣ್ಣ ಸಭಾಂಗಣವನ್ನು ಕೂಡ ಉದ್ಘಾಟಿಸಲಾಯಿತು.

Recommended Video
MuniRathna RRNagar : ನಾನು ಜನರಲ್ಲಿ ಮತ ಭಿಕ್ಷೆ ಬೇಡಿದ್ದೆನೆ, ಮತದಾರನ ನಿರ್ಧಾರಕ್ಕೆ ಬದ್ಧ | Oneindia Kannada
ವಿಶ್ವೇಶ್ವರಯ್ಯ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ ಕೆಎನ್ ವೆಂಕಟನಾರಾಯಣ, ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಎಚ್ಸಿ ಕೃಷ್ಣ ಉಪಸ್ಥಿತರಿದ್ದರು.
More From
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ









Click it and Unblock the Notifications