ಬೆಳ್ಳಂದೂರು ಕೆರೆ: ಎನ್ ಜಿ ಟಿಯಿಂದ ಕೈಗಾರಿಕೆಗಳಿಗೆ ಮತ್ತೆ ಮುಖಭಂಗ
ಮೇ 24 ರಂದು ಬೆಳ್ಳಂದೂರು ಕೆರೆಯ ಸುತ್ತಮುತ್ತಲ 76 ಕೈಗಾರಿಕಾ ಘಟಕಗಳನ್ನು ಮುಚ್ಚವಂತೆ ಎನ್ ಜಿಟಿ ಆದೇಶ ನೀಡಿತ್ತು. ಈ 76 ಕೈಗಾರಿಕೆಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸಲಾಗಿತ್ತು.
ಬೆಂಗಳೂರು, ಮೇ 31: ಬೆಳಂದೂರು ಕೆರೆ ಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರೆ ಭಾಗದ ಕೈಗಾರಿಕೆಗಳನ್ನು ಮುಚ್ಚುವಂತೆ ತಾನು ನೀಡಿದ್ದ ಆದೇಶವನ್ನು ಹಿಂಪಡೆಯಲು ರಾಷ್ಟ್ರೀಯ ಹಸಿರು ಪ್ರಾಧಿಕಾರ ನಿರಾಕರಿಸಿದೆ.
ಮೇ 24 ರಂದು ಬೆಳ್ಳಂದೂರು ಕೆರೆಯ ಸುತ್ತಮುತ್ತಲ 76 ಕೈಗಾರಿಕಾ ಘಟಕಗಳನ್ನು ಮುಚ್ಚವಂತೆ ಎನ್ ಜಿಟಿ ಆದೇಶ ನೀಡಿತ್ತು. ಈ 76 ಕೈಗಾರಿಕೆಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸಲಾಗಿತ್ತು.[ಬೆಳ್ಳಂದೂರು ಪರಿಸರದ ಕಾರ್ಖಾನೆಗಳ ನೀರು, ವಿದ್ಯುತ್ ಕಡಿತಕ್ಕೆ ಆದೇಶ]

ಇದರಿಂದ ಕಂಗಾಲಾಗಿದ್ದ ಕೈಗಾರಿಕೆಗಳು ಎನ್ ಜಿ ಟಿ ಆದೇಶವನ್ನು ಪುನರ್ಪರಿಶೀಲಿಸುವಂತೆ ಕೋರಿದ್ದವು. ಕೆರೆಯಿಂದ 15 ಕಿಮೀ ಗಿಂತ ಹೆಚ್ಚು ದೂರದಲ್ಲಿರುವ ಕೈಗಾರಿಕೆಗಳನ್ನೂ ಮುಚ್ಚುವಂತೆ ಪ್ರಾಧಿಕಾರ ಹೇಳಿರುವುದರ ಬಗ್ಗೆ ಕೈಗಾರಿಕಾ ಘಟಕದ ಮುಖ್ಯಸ್ಥರು ತಕರಾರು ಎತ್ತಿದ್ದವು. ಆದರೆ ಈ ಬಗ್ಗೆ ತನ್ನ ಪಟ್ಟನ್ನು ಬಿಡದ ಎನ್ ಜಿಟಿ ಯಾವುದೇ ಕಾರಣಕ್ಕೂ ತನ್ನ ಆದೇಶದಲ್ಲಿ ಬದಲಾವಣೆಯಾಗುವುದಿಲ್ಲ ಎಂದು ಗಂಭೀರವಾಗಿ ಹೇಳಿದೆ.
ಅಷ್ಟೇ ಅಲ್ಲದೆ, ಬೆಳ್ಳಂದೂರು ಕೆರೆ ಮಾಲಿನ್ಯಕ್ಕೆ ಕಾರಣವಾದ ಘಟಕಗಳ ಬಗ್ಗೆ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿದ್ದ ಕರ್ನಾಟಕ ಸರ್ಕಾರಕ್ಕೂ ಎನ್ ಜಿಟಿ ಛೀಮಾರಿ ಹಾಕಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications