ಜನವರಿ 5 ರ ವರೆಗೆ ಕಲಾಗಂಗೋತ್ರಿಯಿಂದ ನಾಟಕ ಪ್ರದರ್ಶನ
ಬೆಂಗಳೂರು, ಜನವರಿ 01: ಕಲಾಗಂಗೋತ್ರಿ ರಂಗ ತಂಡದ 49 ನೇ ವಾರ್ಷಿಕೋತ್ಸವ ಸಲುವಾಗಿ ಜನವರಿ 05 ರ ವರೆಗೆ ಅಮೃತ ರಂಗ ಹಬ್ಬ ನಾಟಕಗಳ ಪ್ರದರ್ಶನ ನಡೆಸಲಾಗುತ್ತಿದೆ.
ಜನವರಿ 01, ಬುಧವಾರದಂದು ರಂಗಶಂಕರದಲ್ಲಿ ರಾತ್ರಿ 7.30 ಕ್ಕೆ 'ಮುಖ್ಯಮಂತ್ರಿ' ನಾಟಕದ 699 ನೇ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಜನವರಿ 02 ರಂದು ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಮಧ್ಯಾಹ್ನ 3.30 ಕ್ಕೆ 'ಮೂಕಿಟಾಕಿ' ಮೂಕಾಭಿನಯ ಇರಲಿದೆ.
ಜನವರಿ 03 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 5.30 ಕ್ಕೆ 'ಮೈಸೂರು ಮಲ್ಲಿಗೆ' ನಾಟಕ ಪ್ರದರ್ಶನವಾಗಲಿದೆ. ಜನವರಿ 04 ರ ಸಂಜೆ 5.30 ಕ್ಕೆ 'ಮುಖ್ಯಮಂತ್ರಿ' ನಾಟಕದ 700 ನೇ ಪ್ರಯೋಗವಾಗಲಿದೆ.

ಎನ್.ಆರ್.ಕಾಲೋನಿಯ ಸಿ.ಅಶ್ವತ್ಥ್ ಕಲಾ ಭವನದಲ್ಲಿ ಜನವರಿ 05 ರಂದು 'ಮುದಿ ದೊರೆ ಮತ್ತು ಮೂವರು ಮಕ್ಕಳು' ನಾಟಕ ಪ್ರದರ್ಶನ ನಡೆಯಲಿದೆ. ಎಚ್.ಎಸ್.ವೆಂಕಟೇಶಮೂರ್ತಿ ನಾಟಕಗಳ ವಿಚಾರ ಸಂಕಿರಣವೂ ಆಯೋಜನೆಗೊಳ್ಳಲಿದೆ.
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications