ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ಇಲ್ಲ: ಆಯುಕ್ತ ಸುನೀಲ್ ಕುಮಾರ್

By Manjunatha
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 10: ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮುಖಂಡರು ನಗರದ ಬಹುತೇಕ ಕಡೆ ಪ್ರತಿಭಟನೆ ನಡೆಸಿದ್ದಾರೆ ಆದರೆ ಎಲ್ಲೂ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಹೇಳಿದ್ದಾರೆ.

ಬಂದ್ ಈಗ ಮುಗಿದಿದ್ದರೂ ಸಹ ಸಂಜೆ ವರೆಗೂ ಪೊಲೀಸ್ ಭದ್ರತೆ ಇರಲಿದೆ ಎಂದು ಮಾಹಿತಿಮ ನೀಡಿದ ಅವರು, ಸಂಪೂರ್ಣ ಮುನ್ನೆಚ್ಚರಿಕಾ ಕ್ರಮ ಕೈಗೊಂಡ ಕಾರಣ ಎಲ್ಲಿಯೂ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಮಾಹಿತಿ ನೀಡಿದರು.

ಭಾರತ್ ಬಂದ್ LIVE: ಬೆಂಗಳೂರಿನಲ್ಲಿ ಬಸ್ ಸಂಚಾರ ಆರಂಭ, ಸಹಜ ಸ್ಥಿತಿಯತ್ತ ರಾಜಧಾನಿಭಾರತ್ ಬಂದ್ LIVE: ಬೆಂಗಳೂರಿನಲ್ಲಿ ಬಸ್ ಸಂಚಾರ ಆರಂಭ, ಸಹಜ ಸ್ಥಿತಿಯತ್ತ ರಾಜಧಾನಿ

ಚಾಲುಕ್ಯ ವೃತ್ತದ ಬಳಿ ಕೆಲವು ಕಾರ್ಯಕರ್ತರು ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಆ ಕಾರಣ ಕೆಲವರನ್ನು ವಶಕ್ಕೆ ಪಡೆದಿದ್ದೇವೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

There is no unpleasant incident in Bangalore; Suneel Kumar

ಟ್ರಾಫಿಕ್‌ನಲ್ಲಿ ಸಿಲುಕಿದ್ದ ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಕೈ ಕಾರ್ಯಕರ್ತರುಟ್ರಾಫಿಕ್‌ನಲ್ಲಿ ಸಿಲುಕಿದ್ದ ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಕೈ ಕಾರ್ಯಕರ್ತರು

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೀಡಿದ್ದ ಬಂದ್ 3 ಗಂಟೆಗೆ ಮುಗಿದಿದ್ದು, ನಗರದಲ್ಲಿ ಸಾರಿಗೆ ವಾಹನಗಳು ಪುನರ್‌ ಸಂಚಾರ ಆರಂಭಿಸಿವೆ. ಟ್ಯಾಕ್ಸಿಗಳು ಸೇವೆ ಪುನರ್‌ ಆರಂಭಿಸಿವೆ.

English summary
There is no unpleasant incident happened in Bengaluru due to bharat bandh said police commissioner T Suneel Kumar. He add that some people detained near Chalukya circle for misbehaving with public.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X