ಐಪಿಎಲ್ ಅಭಿಮಾನಿಯ ಹಣವನ್ನು ಎಗರಿಸಿದ ಕಳ್ಳರು

ಬಿಟಿಎಂ ಲೇಔಟ್ ನಿವಾಸಿ ಅಜಯ್ಪುಷ್ಪ ಎಂಬವರು ಮ್ಯಾಚ್ ಮುಗಿಸಿ ಮಧ್ಯರಾತ್ರಿ ಒಂದು ಗಂಟೆಯ ವೇಳೆಗೆ ಬಿ.ಟಿಎಂ 34 ನೇ ಮೈನ್ ಸೋಮೇಶ್ವರ ಕಾಲೋನಿ ಬಳಿ ನಡೆದುಕೊಂಡು ಮನೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳಲ್ಲಿ ಒಬ್ಬ ಅಜಯ್ ಅವರನ್ನು ತಡೆದು ಅವರಲ್ಲಿರುವ ಎಲ್ಲಾ ವಸ್ತುಗಳನ್ನು ನೀಡುವಂತೆ ಕೇಳಿದ್ದಾನೆ.[ಪ್ರಜ್ಞೆ ತಪ್ಪಿಸಿ ಬೆಂಗಳೂರು ಪ್ರಯಾಣಿಕನ ದೋಚಿದ]
ಈ ವೇಳೆ ಅಜಯ್ ಅವರು ಅವನನ್ನು ತಳ್ಳಿದಾಗ ಬೈಕಿನಲ್ಲಿದ್ದ ಇನ್ನೊಬ್ಬ ಇಳಿದು ಇವರಿಗೆ ಚಾಕುವಿನಿಂದ ತಿವಿದು ತಲೆಗೆ ಕೈನಿಂದ ಗುದ್ದಿ ಆಧಾರ್ ಕಾರ್ಡ್, ವೋಟರ್ ಐಡಿ, ಎಚ್ಡಿಎಫ್ಸಿ ಎಟಿಎಂ ಕಾರ್ಡ್, ಒಂದು ಮೊಬೈಲ್ ಫೋನ್, 800 ರೂಪಾಯಿ ಹಣವನ್ನು ಕಸಿದು ಹೊಂಡಾ ಆಕ್ಟೀವಾ ದಲ್ಲಿ ಪರಾರಿಯಾಗಿದ್ದಾರೆ.
ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications