ಹೊಸ 'ಬಾಂಬ್' ಸಿಡಿಸಿದ ರೌಡಿ ಶೀಟರ್ ನಾಗ!
ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ ತನ್ನ ಪರವಾಗಿ ತೀರ್ಪು ನೀಡುವಂತೆ ತಾನು ಮಧ್ಯವರ್ತಿಯ ಮೂಲಕ ನ್ಯಾಯಾಧೀಶರೊಬ್ಬರಿಗೆ ಲಂಚ ನೀಡಿದ್ದೆ ಎಂಬ ಹೊಸ ವಿಷಯವನ್ನು ನಾಗ ಬಿಚ್ಚಿಟ್ಟಿದ್ದಾನಂತೆ!
ಬೆಂಗಳೂರು, ಏಪ್ರಿಲ್ 22: ನೂರಾರು ಕೋಟಿ ಹಳೆ ನೋಟುಗಳನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪ ಎದುರಿಸುತ್ತಿದ್ದ ಪಾಲಿಕೆ ಮಾಜಿ ಸದಸ್ಯ ವಿ.ನಾಗರಾಜ್, ಪೊಲೀಸರಿಂದ ತಲೆಮರೆಸಿಕೊಂಡಿದ್ದು ಹಳೇ ವಿಚಾರ. ಆತ ಕೇರಳದಲ್ಲಿರಬಹುದು ಎಂಬ ಅಂತೆ ಕಂತೆ ಸುದ್ದಿಗಳನ್ನು ಬಿಟ್ಟರೆ ನಾಗ ಕುರಿತು ಹೆಚ್ಚು ವಿವರಗಳೇನೂ ಲಭ್ಯವಾಗಿಲ್ಲ.
ಹೀಗಿರುವಾಗ ನಾಗ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾನೆಂದು ಕನ್ನಡ ವಾಹಿನಿಯೊಂದು ವರದಿ ಮಾಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ ತನ್ನ ಪರವಾಗಿ ತೀರ್ಪು ನೀಡುವಂತೆ ತಾನು ಮಧ್ಯವರ್ತಿಯ ಮೂಲಕ ನ್ಯಾಯಾಧೀಶರೊಬ್ಬರಿಗೆ ಲಂಚ ನೀಡಿದ್ದೆ ಎಂಬ ಹೊಸ ವಿಷಯವನ್ನು ನಾಗ ಬಿಚ್ಚಿಟ್ಟಿದ್ದಾನಂತೆ.[ಕೇರಳದಲ್ಲಿ ತಲೆಮರೆಸಿಕೊಂಡಿರುವ ಬಾಂಬ್ ನಾಗ?]

ಆದರೆ ಈ ವಿಷಯವನ್ನು ನಾಗ ಮಾಧ್ಯಮಗಳಿಗೆ ನೀಡಿದ್ದು ಹೇಗೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.
More From
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ











Click it and Unblock the Notifications