ಹೊಸ 'ಬಾಂಬ್' ಸಿಡಿಸಿದ ರೌಡಿ ಶೀಟರ್ ನಾಗ!
ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ ತನ್ನ ಪರವಾಗಿ ತೀರ್ಪು ನೀಡುವಂತೆ ತಾನು ಮಧ್ಯವರ್ತಿಯ ಮೂಲಕ ನ್ಯಾಯಾಧೀಶರೊಬ್ಬರಿಗೆ ಲಂಚ ನೀಡಿದ್ದೆ ಎಂಬ ಹೊಸ ವಿಷಯವನ್ನು ನಾಗ ಬಿಚ್ಚಿಟ್ಟಿದ್ದಾನಂತೆ!
ಬೆಂಗಳೂರು, ಏಪ್ರಿಲ್ 22: ನೂರಾರು ಕೋಟಿ ಹಳೆ ನೋಟುಗಳನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪ ಎದುರಿಸುತ್ತಿದ್ದ ಪಾಲಿಕೆ ಮಾಜಿ ಸದಸ್ಯ ವಿ.ನಾಗರಾಜ್, ಪೊಲೀಸರಿಂದ ತಲೆಮರೆಸಿಕೊಂಡಿದ್ದು ಹಳೇ ವಿಚಾರ. ಆತ ಕೇರಳದಲ್ಲಿರಬಹುದು ಎಂಬ ಅಂತೆ ಕಂತೆ ಸುದ್ದಿಗಳನ್ನು ಬಿಟ್ಟರೆ ನಾಗ ಕುರಿತು ಹೆಚ್ಚು ವಿವರಗಳೇನೂ ಲಭ್ಯವಾಗಿಲ್ಲ.
ಹೀಗಿರುವಾಗ ನಾಗ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾನೆಂದು ಕನ್ನಡ ವಾಹಿನಿಯೊಂದು ವರದಿ ಮಾಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ ತನ್ನ ಪರವಾಗಿ ತೀರ್ಪು ನೀಡುವಂತೆ ತಾನು ಮಧ್ಯವರ್ತಿಯ ಮೂಲಕ ನ್ಯಾಯಾಧೀಶರೊಬ್ಬರಿಗೆ ಲಂಚ ನೀಡಿದ್ದೆ ಎಂಬ ಹೊಸ ವಿಷಯವನ್ನು ನಾಗ ಬಿಚ್ಚಿಟ್ಟಿದ್ದಾನಂತೆ.[ಕೇರಳದಲ್ಲಿ ತಲೆಮರೆಸಿಕೊಂಡಿರುವ ಬಾಂಬ್ ನಾಗ?]

ಆದರೆ ಈ ವಿಷಯವನ್ನು ನಾಗ ಮಾಧ್ಯಮಗಳಿಗೆ ನೀಡಿದ್ದು ಹೇಗೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.
More From
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications