ಬೆಂಗಳೂರಿಗರ ವಿದೇಶಿ ಪ್ರವಾಸ ಚಪಲಕ್ಕೆ 'ಅಪನಗದೀಕರಣ' ಕತ್ತರಿ
ಹಿಂದಿನ ಅಂಕಿ-ಅಂಶಗಳನ್ನು ಅವಲೋಕಿಸಿದರೆ, ಬೆಂಗಳೂರಿನ ಜನ ಹೆಚ್ಚಾಗಿ ಲಂಡನ್, ಸ್ಪೇನ್, ಸ್ವಿಜರ್ಲೆಂಡ್ ದೇಶಗಳಿಗೆ ಹೆಚ್ಚಾಗಿ ಪ್ರವಾಸ ಹೋಗಿದ್ದಾರೆ.
ನವದೆಹಲಿ, ಏಪ್ರಿಲ್ 18: ಕಳೆದ ವರ್ಷಾಂತ್ಯದ ಹೊತ್ತಿಗೆ ಇಡೀ ದೇಶವೇ ಅಪನಗದೀಕರಣದ ಬೇಗೆಯಲ್ಲಿ ಬೇಯುತ್ತಿದ್ದ ಕಾಲದಲ್ಲಿ ವಿದೇಶ ಪ್ರವಾಸಕ್ಕೆ ತೆರಳಬೇಕಿದ್ದ ಬೆಂಗಳೂರಿನ ಅನೇಕ ಪ್ರವಾಸಿಗರು ವಿದೇಶಿ ಪ್ರವಾಸವನ್ನು ರದ್ದುಗೊಳಿಸಿ ಊಟಿ, ಕೊಡೈ ಕೆನಾಲ್ ಗಳಿಗೆ ಭೇಟಿ ನೀಡುವುದರಲ್ಲೇ ತೃಪ್ತಿಪಟ್ಟರು ಎಂದು ಮೂಲಗಳು ತಿಳಿಸಿವೆ.
ಹಿಂದಿನ ಅಂಕಿ-ಅಂಶಗಳನ್ನು ಅವಲೋಕಿಸಿದರೆ, ಬೆಂಗಳೂರಿನ ಜನ ಹೆಚ್ಚಾಗಿ ಲಂಡನ್, ಸ್ಪೇನ್, ಸ್ವಿಜರ್ಲೆಂಡ್ ದೇಶಗಳಿಗೆ ಹೆಚ್ಚಾಗಿ ಪ್ರವಾಸ ಹೋಗಿದ್ದಾರೆ.

2016ರ ಅಂಚಿನಲ್ಲೂ ಈ ದೇಶಗಳಿಗೆ ಅನೇಕರು ಪ್ರವಾಸ ಹೊರಡುವವರೂ ಇದ್ದರು. ಆದರೆ, ಅಪನಗದೀಕರಣ ಜಾರಿಗೊಳ್ಳುತ್ತಲೇ ಇವರ ಆಸೆಗೆ ತಣ್ಣೀರು ಎರಚಿದಂತಾಯಿತು ಎಂದು ಹೇಳಲಾಗಿದೆ.
ಕೆಲವರು ಹಾಸಿಗೆ ಇದ್ದಷ್ಟೇ ಕಾಲು ಚಾಚು ಎನ್ನುವಂತೆ ವಿದೇಶಿ ಪ್ರವಾಸ ತಾಣಗಳ ಆಸೆ ಕೈಬಿಟ್ಟು, ದೇಶೀಯ ಪ್ರವಾಸಿ ತಾಣಗಳಿಗೆ ತೆರಳುವ ನಿರ್ದಾರ ಕೈಗೊಂಡರೆ, ಕೆಲವರು ದುಬಾರಿ ಪ್ರವಾಸಗಳಾದ ಯೂರೋಪ್, ಅಮೆರಿಕದ ಆಸೆ ಬಿಟ್ಟು ಇನ್ನೂ ಮುಂದುವರಿಯದ ದೇಶಗಳಲ್ಲಿನ ಪ್ರವಾಸಿ ತಾಣಗಳನ್ನು ಹುಡುಕಿಕೊಂಡು ಹೋಗಿದ್ದಾರೆ.
ಅಂಥವರು, ಹೆಚ್ಚಾಗಿ, ಜೋರ್ಡಾನ್ ದೇಶದ ಪೇಟ್ರಾ, ಪೆರುವಿನ ಕಣಿವೆಗಳಿಗೆ ಭೇಟಿ ನೀಡಿದ್ದರೆಂದು ಮೂಲಗಳು ತಿಳಿಸಿವೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications