ನಮ್ಮ ಬೆಂಗಳೂರು ಹೀಗಾದರೆ ಚೆನ್ನ.. ವಿಡಿಯೋ ನೋಡಿ
ಬೆಂಗಳೂರು, ಫೆಬ್ರವರಿ, 15: ಮಹಾನಗರದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸುತ್ತಿದ್ದಾರೆ. ಉತ್ತಮ ರಸ್ತೆ ನಿರ್ಮಾಣ, ಮೇಲ್ಸೇತುವೆ, ಸ್ಕೈ ವಾಕ್ ಗಳ ನಿರ್ಮಾಣವೂ ಚಾಲ್ತಿಯಲ್ಲಿದೆ.
ಇದೆಲ್ಲದರ ನಡುವೆ ಓಕಳಿಪುರ ಸಿಗ್ನಲ್ ಫ್ರೀ ಅಷ್ಟ ಪಥದ ಕಾರಿಡಾರ್ ಈ ವರ್ಷದ ಕೊನೆಯೊಳಗೆ ಮುಗಿಯಬೇಕಿದೆ. ಇದರಿಂದ ರಾಜಾಜಿನಗರ ಕ್ಷೇತ್ರದ ನಾಗರಿಕರಿಗೆ ಅತಿಹೆಚ್ಚು ಅನುಕೂಲವಾಗಲಿದೆ.[ಜಯನಗರದ ಮೃತ್ಯುಕೂಪಕ್ಕೆ ಇನ್ನು ಮುಕ್ತಿ ಸಿಕ್ಕಿಲ್ಲ]

ಯೋಜನೆ ಅಂತಿಮವಾದರೆ ಬೆಂಗಳೂರು ನಾಗರಿಕರು ಹೇಗೆ ಟ್ರಾಫಿಕ್ ಸಮಸ್ಯೆಯಿಂದ ಮುಕ್ತಿ ಕಾಣಬಹುದು ಎಂಬುದರ ಕಲ್ಪನೆಯನ್ನು ಬಿಜೆಪಿ ನಾಯಕ ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.[ಮಹಾನಗರಕ್ಕೆ ವೇಷ ಹೊಂದಿಕೆಯಾಗ್ದಿದ್ರೆ ಅಷ್ಟೇ ಕತೆ!]
ಈ ಯೋಜನೆ ಅನುಷ್ಠಾನಕ್ಕೆ ಕಳೆದ 4 ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದೇನೆ. ನಿಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡಬಹುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಹಾಗಾದರೆ ನೀವು ಯೋಜನೆಯ ರೂಪುರೇಷೆ ಮತ್ತು ಅದು ಅನುಷ್ಠಾನವಾದ ಮೇಲೆ ಸಿಗುವ ಲಾಭದ ಮೇಲೆ ಒಂದು ನೋಟ ಹರಿಸಿಕೊಂಡು ಬನ್ನಿ.....
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications