ಬೆಂಗಳೂರು ಮಾವು ಮೇಳಕ್ಕೆ ತಟ್ಟಿದ ನೀತಿ ಸಂಹಿತೆ ಬಿಸಿ
ಬೆಂಗಳೂರು, ಏಪ್ರಿಲ್ 28: ಈ ಬಾರಿ ಮಾವು ಮಾರುಕಟ್ಟೆಗೆ ಬರುವುದು ವಿಳಂಬವಾಗುತ್ತಿದೆ, ಜತೆಗೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಮೇ 15ರ ನಂತರ ಆಯೋಜಿಸಲಾಗುತ್ತಿದೆ.
ಗುಣಮಟ್ಟದ ಮಾವು ಇನ್ನೂ ಮಾರುಕಟ್ಟೆಗೆ ಬಾರದ ಕಾರಣ ಹಾಗೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಾರಿ ಲಾಲ್ಬಾಗ್ ನಲ್ಲಿ ಮೇ 15ರ ನಂತರ ಮಾವು ಮೇಳ ಆಯೋಜಿಸಲಾಗುತ್ತಿದೆ. ಪ್ರತಿ ವರ್ಷ ಏಪ್ರಿಲ್ ತಿಂಗಳಲ್ಲೇ ಮಾವು ಮೇಳ ನಡೆಯುತ್ತಿತ್ತು.
ಆದರೆ ಈ ಬಾರಿ ಮಾವು ಬೇಗ ಮಾರುಕಟ್ಟೆಗೆ ಮಾರುಕಟ್ಟೆಗೆ ಅಲ್ಪ ಪ್ರಮಾಣದಲ್ಲಿ ಮಾವು ಆಗಮಿಸುತ್ತಿದೆ. ಆದರೆ ಗುಣಮಟ್ಟದ ಹಣ್ಣುಗಳು ಬರಲು ಇನ್ನೂ ಕೆಲವು ದಿನಗಳು ಬೇಕಾಗುತ್ತದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೇಳ ಆಯೋಜನೆಯ ದಿನಾಂಕವನ್ನು ಇನ್ನೂ ನಿರ್ಧರಿಸಿಲ್ಲ ಎಂದು ತೋಟಗಾರಿಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಕೆ.ಎಂ. ಪರಶಿವಮೂರ್ತಿ ಮಾಹಿತಿ ನೀಡಿದ್ದಾರೆ.

ಇದೀಗ ಮಾರುಕಟ್ಟೆಗೆ ಬಂದಿರುವ ಹಣ್ಣು ಹುಳಿಯಾಗಿದ್ದು, ಬೆಲೆಯೂ ದುಬಾರಿಯಾಗಿದೆ. ಒಂದು ಕೆ.ಜಿ ಮಾವಿನ ಬೆಲೆ 150-200ರೂ.ವರೆಗಿದೆ. ಅಮ್ರಪಾಲಿ, ನೀಲಂ, ಕೇಸರ್ ತಳಿಯ ಮಾವು 60-70 ರೂ.ಗೆ ದೊರೆಯುತ್ತಿದೆ. ಆಲ್ಫಾನ್ಸೊ, ಮಲ್ಲಿಕಾ, ಬಾದಾಮಿ ಮತ್ತಿತರ ಬೇಡಿಕೆ ಮಾವಿನ ತಳಿಗಳು ದುಬಾರಿಯಾಗಿದೆ.
ಪ್ರತಿ ವರ್ಷ ಲಾಲ್ಬಾಗ್ ನಲ್ಲಿ ಆರಂಭವಾಗುವುದಕ್ಕೂ ಮುನ್ನವೇ ಹಾಪ್ಕಾಮ್ಸ್ ನಲ್ಲಿ ಮಾವು ಮೇಳ ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಅಲ್ಲಿಯೂ ತಡಾವಾಗಿ ಅಂದರೆ ಮೇ 15ರ ನಂತರವೇ ಆಯೋಜಿಸಲು ನಿರ್ಧರಿಸಲಾಗಿದೆ. ಮಾವು ಫಸಲು ತಡವಾಗಿದ್ದು, ಇಳುವರಿಯೂ ಕಡಿಮೆಯಿದೆ ಎಂದು ಹಾಪ್ಕಾಮ್ಸ್ ವ್ಯವಸ್ಥಾಕ ನಿರ್ದೇಶ ಡಾ. ವಿಶ್ವನಾಥ್ ಹೇಳಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications