ಮಲ್ಲೇಶ್ವರದಲ್ಲಿ ಮೂರು ದಿನ ಕಡಲೆಕಾಯಿ ಪರಿಷೆ, ಮಿಸ್ ಮಾಡ್ಲೇಬೇಡಿ
ಬೆಂಗಳೂರು, ನವೆಂಬರ್ 15: ಬಸವನಗುಡಿ ಕಡಲೆಕಾಯಿ ಪರಿಷೆ ಮುನ್ನವೇ ಮಲ್ಲೇಶ್ವರದಲ್ಲಿ ಮೂರು ದಿನಗಳ ಕಾಲ ಕಡಲೆಕಾಯ ಪರಿಷೆ ನಡೆಯಲಿದೆ.
ನವೆಂಬರ್ 16ರಿಂದ ಆರಂಭಗೊಳ್ಳಲಿದ್ದು, 18ರವರೆಗೆ ನಡೆಯಲಿದೆ. ಚಂದ್ರಾ ಸಿ ಅಶ್ವಥ್, ರುದ್ರಾಂಭಾ ಎಂಪಿ ಪ್ರಕಾಶ್, ಡಿ.ಪಿ ರಾಜಮ್ಮ ಬೆಸಗರಹಳ್ಳಿ ರಾಮಣ್ಣ, ಕಮಲ ಮ. ರಾಮಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಾಡು ಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಬಿಕೆ ಶಿವರಾಂ ಅಧ್ಯಕ್ಷತೆವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಹಂಪಿ ಕನ್ನಡ ವಿವಿ ನಿವೃತ್ತ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ, ಶಂಕರಿ ಬಳಗದ ಸರೋಜಮ್ಮ ಆಗಮಿಸಲಿದ್ದಾರೆ.

ಗಾನಕಲರವ ಕಾರ್ಯಕ್ರಮ ನಡೆಯಲಿದ್ದು, ವೇಮಗಲ್ ನಾರಾಯಣಸ್ವಾಮಿ, ರಾಮಚಂದ್ರ ಹಡಪದ, ಶ್ವೇತ ಪ್ರಭು, ಕಡಬಗೆರೆ ಮುನಿರಾಜು, ಶ್ರೀಧರ್ ಸಾಗರ್ ಇರಲಿದ್ದಾರೆ.
ಹುಣ್ಣಿಮೆ ಹಾಡಲ್ಲಿ ಮತ್ತೆ ಮರೆಯಲಾರದ ಡಾ. ರಾಜ್ ಮಧುರ ಗೀತೆಗಳು ಕಾರ್ಯಕ್ರಮ ನಡೆಯಲಿದೆ. ಸೃಷ್ಠಿ ನಿರಂತರ ತಂಡದಿಂದ ಗಾಯನ ಕಾರ್ಯಕ್ರಮವಿರಲಿದೆ.
ಹಾಗೆಯೇ ಹಸಿರು ಚೈತನ್ಯೋತ್ಸವ, ಕಾಡು ಮಲ್ಲೇಶ್ವರ ಸ್ವಾಮಿಗೆ ಹಾಗೂ ನಂದಿಗೆ ಕಡಲೇಕಾಯಿ ಅಭಿಷೇಕ, ಮಲ್ಲೇಶ್ವರ ಆಹಾರ ಪರಿಷೆ, ದಾಸ ವಚನ ಸಂಗಮ ನಡೆಯಲಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications