ನಿತ್ಯ ಕಸ ಸಾಗಿಸುವ ಚಾಲಕರು, ಆಟೋ ಟಿಪ್ಪರ್ ಮಾಲೀಕರಾಗಲಿದ್ದಾರೆ!
ಬೆಂಗಳೂರು, ಮಾರ್ಚ್ 12: ನಿತ್ಯ ಕಸ ಸಂಗ್ರಹಿಸಿ ಟಿಪ್ಪರ್ ಆಟೋ ಮೂಲಕ ಸಾಗಿಸುವ ಕೆಸಲ ಮಾಡುತ್ತಿದ್ದ ತಿಂಗಳಾದರೆ ಗುತ್ತಿಗೆದಾರರ ಮುಂದೆ ವೇತನಕ್ಕೆ ಪರದಾಡುತ್ತಿದ್ದ ಚಾಲಕರು ಇನ್ನುಮುಂದೆ ವಾಹನದ ಮಾಲೀಕರಾಗಲಿದ್ದಾರೆ.
ತಾವೇ ಸಿಬ್ಬಂದಿಯನ್ನು ಕೆಲಸಕ್ಕಿಟ್ಟುಕೊಂಡು ವೇತನ ನೀಡುವ ಮಟ್ಟಕ್ಕೆ ಬೆಳೆಯಲಿದ್ದಾರೆ. ಅದಕ್ಕಾಗಿ ಬಿಬಿಎಂಪಿ ಹೊಸ ಯೋಜನೆ ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಜಾರಿಗಳಿಸಲಿದೆ. ಗುತ್ತಿಗೆ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದಲೇ ವೇತನ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದೀಗ ಟಿಪ್ಪರ್ ಆಟೋ ಚಾಲಕರು ಕೂಡ ಬಿಬಿಎಂಪಿಯಿಂದಲೇ ವೇತನ ಪಾವತಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ಈ ಪ್ರತಿಭಟನೆ ಹತ್ತಿಕ್ಕಲು ಮತ್ತು ಆಟೋ ಚಾಲಕರಿಗೆ ನೆಲೆ ಕಲ್ಪಿಸಲು ಸ್ವಂತ ಆಟೋ ಖರೀದಿಗೆ ಆರ್ಥಿಕ ನೆರವು ಒದಗಿಸಲು ನಿರ್ಧರಿಸಿದೆ.

ಸಾಲ ಸೌಲಭ್ಯ: ಆಟೋ ಖರೀದಿಗೆ ಅಗತ್ಯವಿರುವ ಸಾಲವನ್ನು ಬಿಬಿಎಂಪಿಯೇ ಬ್ಯಾಂಕ್ ಗಳೊಂದಿಗೆ ಮಾತುಕತೆ ನಡೆಸಿ ಕೊಡಿಸಲಿದೆ. ಅಲ್ಲದೆ, ಕಸ ಸಂಗ್ರಹಿಸಿ, ಸಾಗಣೆ ಮಾಡಿದ್ದಕ್ಕೆ ಬದಲಾಗಿ ಬಿಬಿಎಂಪಿ ಚಾಲಕರಿಗೆ ನೀಡಬೇಕಾದ ಹಣದಲ್ಲಿ ಅರ್ಧ ಭಾಗವನ್ನು ಸಾಲ ಮರು ಪಾವತಿಗೆ ನೀಡಲಾಗುತ್ತದೆ. ಆ ಮೂಲಕ ಚಾಲಕರಿಗೂಆದಾಯದ ಜತೆಗೆ ಸಾಲ ತೀರಿಸುವ ಯೋಜನೆ ರೂಪಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
-
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ











Click it and Unblock the Notifications