ಐಎಎಸ್ ತಿವಾರಿ ಸಾವು: ಪೊಲೀಸ್ ಅಧಿಕಾರಿಗಳ ಜತೆ ಪರಂ ಚರ್ಚೆ
ಉತ್ತರ ಪ್ರದೇಶದಲ್ಲಿ ಮೇ 17ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಶವವಾಗಿ ಪತ್ತೆಯಾಗಿದ್ದರು. ಇದರ ಜಾಡು ಹಿಡಿದು ಹೊರಟಿರುವ ಆ ರಾಜ್ಯದ ಎಸ್ಐಟಿ ತಂಡ ಶುಕ್ರವಾರ ಬೆಂಗಳೂರಿಗೆ ಬರಲಿದೆ.
ಬೆಂಗಳೂರು, ಮೇ 19: ಉತ್ತರ ಪ್ರದೇಶದಲ್ಲಿ ರಾಜ್ಯದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವನ್ನಪ್ಪಿದ ಪ್ರಕರಣದ ತನಿಖೆಗಾಗಿ ಉತ್ತರ ಪ್ರದೇಶದ ವಿಶೇಷ ತನಿಖಾ ದಳ (ಎಸ್ಐಟಿ) ರಾಜ್ಯಕ್ಕೆ ಶುಕ್ರವಾರ (ಮೇ 19) ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.[ಆಯುಕ್ತ ಅನುರಾಗ್ ತಿವಾರಿ ಸಾವು; ಏನು ಹೇಳ್ತಾರೆ ಪೊಲೀಸರು?]
ಉತ್ತರ ಪ್ರದೇಶದ ಹಜರತ್ ಗಂಜ್ ನಲ್ಲಿರುವ ಅತಿಥಿ ಗೃಹದ ಬಳಿ ಅನುರಾಗ್ ತಿವಾರಿ ಮೇ 17ರಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದರು.[ತಿವಾರಿ ಸಾವಿನ ಕೇಸ್, ಶೋಭಾ ಮನವಿ ಪುರಸ್ಕರಿಸಿದ ಸಿಎಂ ಯೋಗಿ]

ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಶವವಾಗಿ ಪತ್ತೆಯಾಗಿದ್ದರು. ಮೊದಲಿಗೆ ಇದನ್ನು ಹೃದಯಾಘಾತದಿಂದಾದ ಸಾವು ಎಂದು ಅಂದಾಜಿಸಲಾಗಿತ್ತು. ಆದರೆ, ತಿವಾರಿ ಕುಟುಂಬದ ಸದಸ್ಯರು ಇದು ಕೊಲೆಯೆಂಬ ಅನುಮಾನ ವ್ಯಕ್ತಪಡಿಸಿರುವುದರಿಂದ ಹಾಗೂ ಈ ಪ್ರಕರಣ ರಾಜಕೀಯ ತಿರುವು ಪಡೆದಿರುವುದರಿಂದ ಎಸ್ಐಟಿ ಅಧಿಕಾರಿಗಳು ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.
{promotion-urls}
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications