ಚಿಕ್ಕಪೇಟೆ ವ್ಯಾಪಾರಿಗಳಿಂದ ಸರ್ಕಾರಕ್ಕೆ ಹೊಸ ಬೇಡಿಕೆ
ಬೆಂಗಳೂರು, ಜುಲೈ 19 : ಬೆಂಗಳೂರು ನಗರದಲ್ಲಿ ಪ್ರಮುಖ ವ್ಯಾಪಾರ ವಹಿವಾಟು ನಡೆಯುವ ಸ್ಥಳಗಳಲ್ಲಿ ಚಿಕ್ಕಪೇಟೆಯೂ ಒಂದು. ಕೊರೊನಾ ಹರಡುವಿಕೆ ತಡೆಯಲು ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿದ್ದರು.
Recommended Video
ಈಗ ಚಿಕ್ಕಪೇಟೆಯ ವ್ಯಾಪಾರಿಗಳ ಸಂಘ ಕರ್ನಾಟಕದ ಸರ್ಕಾರದ ಮುಂದೆ ಹೊಸ ಬೇಡಿಕೆ ಇಟ್ಟಿದೆ. ಕೊರೊನಾ ಹರಡುವಿಕೆ ತಡೆಯಲು ಬೆಂಗಳೂರು ನಗರವನ್ನು ಲಾಕ್ ಡೌನ್ ಮಾಡಲಾಗಿದೆ. ಈಗ ಚಿಕ್ಕಪೇಟೆಯಲ್ಲಿ ಅನ್ ಲಾಕ್ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ.
ಲಾಕ್ ಡೌನ್ನಿಂದಾಗಿ ಚಿಕ್ಕಪೇಟೆಯ ಸುಮಾರು 15 ಸಾವಿರ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಲ್ಲಿ ಅನೇಕರು ಡೀಲರ್ಗಳಾಗಿದ್ದು, ನಗರದ ಇತರ ಪ್ರದೇಶಗಳಿಗೆ ವಸ್ತುಗಳನ್ನು ಸರಬರಾಜು ಮಾಡುವವರು ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಚಿಕ್ಕಪೇಟೆಯಲ್ಲಿ ಲಾಕ್ ಡೌನ್ ಮುಂದುವರೆಸಿದರೆ ವ್ಯಾಪಾರಿಗಳಿಗೆ ಮಾತ್ರ ನಷ್ಟವಾಗುವುದಿಲ್ಲ. ಸರ್ಕಾರಕ್ಕೂ ನಷ್ಟವಾಗಲಿದೆ, ಅತಿ ಹೆಚ್ಚು ತೆರಿಗೆಯನ್ನು ಪಾವತಿ ಮಾಡುವ ಪ್ರದೇಶವಿದಾಗಿದೆ. ಆದ್ದರಿಂದ, ವಿನಾಯಿತಿ ನೀಡಬೇಕು ಎಂದು ಮನವಿ ಮಾಡಲಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಜುಲೈ 22ರಿಂದ ಚಿಕ್ಕಪೇಟೆಗೆ ಲಾಕ್ ಡೌನ್ನಿಂದ ವಿನಾಯಿತಿ ನೀಡಬೇಕು. ಡೀಲರ್ಗಳು ಅಂಗಡಿ ಬಾಗಿಲು ಹಾಕಿಕೊಂಡರೆ ಉಳಿದ ಉದ್ಯಮಗಳಿಗೆ ವಸ್ತುಗಳು ಸರಬರಾಜು ಆಗುವುದಿಲ್ಲ ಎಂದು ವ್ಯಾಪಾರಿಗಳು ಹೇಳಿದ್ದಾರೆ.
ಪ್ರಸ್ತುತ ಕರ್ನಾಟಕ ಸರ್ಕಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಘೋಷಣೆ ಮಾಡಿರುವ ಲಾಕ್ ಡೌನ್ ಜೂನ್ 22ರ ಬುಧವಾರದ ತನಕ ಇದೆ. ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಸಚಿವ ಆರ್. ಅಶೋಕ ಹೇಳಿದ್ದಾರೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications