ನಮ್ಮ ಮೆಟ್ರೋ ಕಾಮಗಾರಿ, ಜಯದೇವ ಸರ್ವೀಸ್ ರಸ್ತೆ ಬಂದ್
ಬೆಂಗಳೂರು, ಜನವರಿ 4: ಬೆಂಗಳೂರು ಮೆಟ್ರೋ ನಿಗಮ ಜಯದೇವ ಆಸ್ಪತ್ರೆ ಬಳಿ ಗೊಟ್ಟಿಗೆರೆ-ನಾಗವಾರ ಮೆಟ್ರೋ ಮಾರ್ಗ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಸಿಲ್ಕ್ಬೋರ್ಡ್ನಿಂದ ಜಯದೇವ ಕಡೆಗೆ ಇರುವ ಸರ್ವೀಸ್ ರಸ್ತೆಯನ್ನು ಮುಚ್ಚಲಾಗಿದ್ದು ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
ಜಯದೇವ ಜಂಕ್ಷನ್ನಲ್ಲಿ ಗೊಟ್ಟಿಗೆರೆ-ನಾಗವಾರ ಮೆಟ್ರೋ ಮಾರ್ಗದ ಎತ್ತರಿಸಿದ ಮಾರ್ಗ ನಿರ್ಮಾಣ ಕಾಮಗಾರಿ ಆರಂಭವಾಗಿರುವುದರಿಂದ ಸಿಲ್ಕ್ಬೋರ್ಡ್ ನಿಂದ ಜೇಡಿಮರ ಜಂಕ್ಷನ್ ಗೆ ತೆರಳುವ ವಾಹನ ಚಾಲಕರು ಪರ್ಯಾಯ ಮಾರ್ಗ ಅನುಸರಿಸುವಂತೆ ಸೂಚಿಸಲಾಗಿದೆ.

ಸಿಲ್ಕ್ಬೋರ್ಡ್ನಿಂದ ಜಯದೇವ ಕಡೆಗೆ ಸಂಚರಿಸುವ ವಾಹನಗಳು ಹೊರ ವರ್ತುಲ ರಸ್ತೆಯಲ್ಲಿ ಬಿಟಿಎಂ ವೃತ್ತದಲ್ಲಿ ಎಡಕ್ಕೆ ತಿರುಗಿ 16ನೇ ಮುಖ್ಯರಸ್ತೆಯಲ್ಲಿ ಸಂಚರಿಸಬೇಕು. ನಂತರ ಸುಮಾರು 100-200 ಮೀ ಮುಂದೆ ಬಲಕ್ಕೆ ತೆರುಗಿ 7ನೇ ಅಡ್ಡರಸ್ತೆಯಲ್ಲಿ ಸಾಗಿ, ಗೋಪಾಲನ್ ಮಾಲ್ ಮಾರ್ಗವಾಗಿ ಬನ್ನೇರುಘಟ್ಟ ರಸ್ತೆಗೆ ತೆರಳಿ ಅಲ್ಲಿಂದ ಜೇಡಿಮರಕ್ಕೆ ತೆರಳಬಹುದು ಎಂದು ಬಿಎಂಆರ್ಸಿಎಲ್ ಸೂಚಿಸಿದೆ.
More From
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications