ಮೊಹರಂ ಮೆರವಣಿಗೆ, ಸಂಚಾರ ಮಾರ್ಗ ಬದಲು
ಬೆಂಗಳೂರು, ನ.4 : ಮಂಗಳವಾರ ಮೊಹರಂ ಹಬ್ಬದ ಅಂಗವಾಗಿ ಮುಸ್ಲಿಂ ಭಾಂದವರು ಬೆಂಗಳೂರಿನ ಅಶೋಕನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ರಸ್ತೆಯಲ್ಲಿ 'ಅಂಜುಮಾನ್ ಇ ಇಮಾಮಿಯಾ' (ರಿ) ಸಂಸ್ಥೆ ವತಿಯಿಂದ ಮೆರವಣಿಗೆ ಹಮ್ಮಿಕೊಂಡಿದ್ದಾರೆ.
ಹೊಸೂರು ರಸ್ತೆಯ ಜಾನ್ಸನ್ ಮಾರ್ಕೆಟ್ನಿಂದ ಎಲ್ಜಿನ್ ಅಪಾರ್ಟ್ಮೆಂಟ್ (ಸಿಯಾ ರುದ್ರ ಭೂಮಿ) ವರೆಗೆ ಈ ಮೆರವಣಿಗೆ ನಡೆಯಲಿದೆ. ಆದ್ದರಿಂದ ಈ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ನ.4 ರ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಷೇಧಿಸಲಾಗಿದೆ.

ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಿ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಪರ್ಯಾಯ ಮಾರ್ಗಗಳು ಹೀಗಿವೆ.
* ಆಡುಗೋಡಿ, ಆನೇಪಾಳ್ಯ ಕಡೆಯಿಂದ ಬರುವ ವಾಹನ ಸವಾರರು ಸಿಮೆಂಟ್ರಿ ಕ್ರಾಸ್ ಬಳಿ ಕಡ್ಡಾಯವಾಗಿ ಎಡ ತಿರುವು ಪಡೆದುಕೊಂಡು ಬರ್ಲೀ ಸ್ಟ್ರೀಟ್ ಮಾರ್ಗವಾಗಿ ಮುಂದೆ ಸಂಚರಿಸಬೇಕು.
* ರಿಚ್ಮಂಡ್ ವೃತ್ತ, ನಂಜಪ್ಪ ವೃತ್ತದ ಕಡೆಯಿಂದ ಬರುವವರು ಸಿ.ಎಂ.ಪಿ. ಗೇಟ್ ಬಳಿ ಕಡ್ಡಾಯವಾಗಿ ಬಲ ತಿರುವು ಪಡೆದುಕೊಂಡು ಆನೇಪಾಳ್ಯ ಕಡೆಗೆ ಸಂಚರಿಸಬೇಕು.
* ಬ್ರಿಗೇಡ್ ರಸ್ತೆ, ಡಿಸೋಜಾ ವೃತ್ತದ ಕಡೆಯಿಂದ ಬಂದು ಹೊಸೂರು ರಸ್ತೆ ಮೂಲಕ ಆನೇಪಾಳ್ಯ ಕಡೆಗೆ ಹೋಗುವ ವಾಹನಗಳು ಕಡ್ಡಾಯವಾಗಿ ರಿಚ್ಮಂಡ್ ವೃತ್ತದ ಕಡೆಗೆ ಸಂಚರಿಸಿ ಮುಂದೆ ಸಾಗಬಹುದು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications