ಬೆಂಗಳೂರು : ಸೋಮೇಶ್ವರ ಜಾತ್ರೆ, ಸಂಚಾರ ಬದಲಾವಣೆ
ಬೆಂಗಳೂರು, ಏ.10 : ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸೋಮೇಶ್ವರ ಸ್ವಾಮಿ ದೇವಾಲಯದ ಶ್ರೀ ಕಾಮಾಕ್ಷಾಂಬಾ ಅಮ್ಮನ ಹೂವಿನ ಪಲ್ಲಕ್ಕಿ ಉತ್ಸವವಿರುವುದರಿಂದ ವಾಹನ ಸಂಚಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.
ಬೆಂಗಳೂರು ಸಂಚಾರಿ ಪೊಲೀಸರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಈ ಸಂಚಾರ ಮಾರ್ಗ ಬದಲಾವಣೆ ಏ.11ರ ಶನಿವಾರ ಮತ್ತು ಏ.12ರ ಭಾನುವಾರ ಜಾರಿಯಲ್ಲಿರುತ್ತದೆ. ವಾಹನ ಸವಾರರು ಮತ್ತು ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. [ದೊಮ್ಮಲೂರಿನ ಚೊಕ್ಕನಾಥಸ್ವಾಮಿ ಬಗ್ಗೆ ತಿಳಿಯಿರಿ]

ಎಲ್ಲಿ ಸಂಚಾರ ನಿಷೇಧ : ಟ್ರೀನಿಟಿ ಜಂಕ್ಷನ್ನಿಂದ ಆಂಜನೇಯ ಸ್ವಾಮಿ ಜಂಕ್ಷನ್ ಮತ್ತು ಆಂಜನೇಯ ಸ್ವಾಮಿ ಜಂಕ್ಷನ್ನಿಂದ ಟ್ರೀನಿಟಿ ಜಂಕ್ಷನ್ವರೆಗಿನ ರಸ್ತೆಯ ಎರಡು ಬದಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. [ಪ್ರೀಪೇಯ್ಡ್ ಆಟೋ ಕೌಂಟರ್ ಆರಂಭ]
ಬದಲಿ ಮಾರ್ಗಗಳು
* ಹಳೆ ಮದ್ರಾಸ್ ರಸ್ತೆ ಕಡೆಗೆ ಹೋಗುವ ವಾಹನಗಳು ಟ್ರೀನಿಟಿ ಜಂಕ್ಷನ್ನಿಂದ ಎಡತಿರುವು ಪಡೆದು ಗುರುದ್ವಾರ ಜಂಕ್ಷನ್ ಮೂಲಕ ಮುಂದೆ ಸಾಗಬಹುದು.
* ಇಂದಿರಾನಗರ ಕಡೆಗೆ ಹೋಗುವ ವಾಹನಗಳು ಟ್ರೀನಿಟಿ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಹಳೆ ವಿಮಾನ ನಿಲ್ದಾಣ ರಸ್ತೆ ಮತ್ತು ಕೇಂಬ್ರಿಡ್ಜ್ ರಸ್ತೆಯ ಮುಂಖಾತರ ಮುಂದೆ ಸಾಗಬಹುದು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications