ದೇವರಾಯಸ್ವಾಮಿ ಕರಗ: ಚಿಕ್ಕಪೇಟೆ, ಕೆಆರ್ ಮಾರುಕಟ್ಟೆ ಬಳಿ ಸಂಚಾರ ನಿಷೇಧ
ಬೆಂಗಳೂರು, ಮಾರ್ಚ್ 31: ಧರ್ಮರಾಯ ಸ್ವಾಮಿ ಕರಗ ಉತ್ಸವ ಸಾಗುವ ಮಾರ್ಗದಲ್ಲಿ ಮಾ.31ರ ಮಧಗಯರಾತ್ರಿ 12ರಿಂದ ಏ.1ರ ಬೆಳಗ್ಗೆ 6 ಗಂಟೆಯವರೆಗೆ ಸಿಟಿ ಮಾರುಕಟ್ಟೆ, ಚಿಕ್ಕಪೇಟೆ ಸುತ್ತಲಿನ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ನಿರ್ಬಂಧಿಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತ: ಈ ಅವಧಿಯಲ್ಲಿ ವಾಹನಗಳು ಎಸ್ ಜೆಪಿ ರಸ್ತೆ, ಟೌನ್ ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ಮುಂದಕ್ಕೆ ಸಾಗಬಹುದು. ಎ.ಎಸ್. ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ಕಡೆ ಸಂಚರಿಸುವ ವಾಹನಗಳು, ಮೈಸೂರು ರಸ್ತೆಯ ಎ.ಎಸ್. ಚಾರ್ ರಸ್ತೆಯಲ್ಲಿ ಬಲ ತಿರುವು ಪಡೆದು ಬ್ರಿಯಾಂಡ್ ವೃತ್ತ, ರಾಯನ್ ವೃತ್ತದ ಮೂಲಕ ಸಂಚರಿಸಬಹುದು.

ಕಾಶಿ ವಿಶ್ವನಾಥ್ ದೇಗುಲದಿಂದ ಬಳೇಪೇಟೆ ಮುಖ್ಯ ರಸ್ತೆಯ ಮೂಲಕ ಸುಬೇದಾರ್ ಛತ್ರ ರಸ್ತೆಯಲ್ಲಿರುವ ಅಣ್ಣಮ್ಮ ದೇವಿ ದೇಗುಲಕ್ಕೆ ಬಂದು ನಂತರ ಅದೇ ಮಾರ್ಗವಾಗಿ ಕಿಲಾರಿ ರಸ್ತೆ ಪ್ರವೇಶಿಸುತ್ತದೆ. ಈ ಅವಧಿಯಲ್ಲಿ ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಜಿ. ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಮೈಸೂರು ಬ್ಯಾಂಕ್ ವೃತ್ತದಲ್ಲಿ ಮತ್ತು ಸಾಗರ್ ಜಂಕ್ಷನ್ ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿ ನಂತರ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ.
More From
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications