ದೇವರಾಯಸ್ವಾಮಿ ಕರಗ: ಚಿಕ್ಕಪೇಟೆ, ಕೆಆರ್ ಮಾರುಕಟ್ಟೆ ಬಳಿ ಸಂಚಾರ ನಿಷೇಧ
ಬೆಂಗಳೂರು, ಮಾರ್ಚ್ 31: ಧರ್ಮರಾಯ ಸ್ವಾಮಿ ಕರಗ ಉತ್ಸವ ಸಾಗುವ ಮಾರ್ಗದಲ್ಲಿ ಮಾ.31ರ ಮಧಗಯರಾತ್ರಿ 12ರಿಂದ ಏ.1ರ ಬೆಳಗ್ಗೆ 6 ಗಂಟೆಯವರೆಗೆ ಸಿಟಿ ಮಾರುಕಟ್ಟೆ, ಚಿಕ್ಕಪೇಟೆ ಸುತ್ತಲಿನ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ನಿರ್ಬಂಧಿಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತ: ಈ ಅವಧಿಯಲ್ಲಿ ವಾಹನಗಳು ಎಸ್ ಜೆಪಿ ರಸ್ತೆ, ಟೌನ್ ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ಮುಂದಕ್ಕೆ ಸಾಗಬಹುದು. ಎ.ಎಸ್. ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ಕಡೆ ಸಂಚರಿಸುವ ವಾಹನಗಳು, ಮೈಸೂರು ರಸ್ತೆಯ ಎ.ಎಸ್. ಚಾರ್ ರಸ್ತೆಯಲ್ಲಿ ಬಲ ತಿರುವು ಪಡೆದು ಬ್ರಿಯಾಂಡ್ ವೃತ್ತ, ರಾಯನ್ ವೃತ್ತದ ಮೂಲಕ ಸಂಚರಿಸಬಹುದು.

ಕಾಶಿ ವಿಶ್ವನಾಥ್ ದೇಗುಲದಿಂದ ಬಳೇಪೇಟೆ ಮುಖ್ಯ ರಸ್ತೆಯ ಮೂಲಕ ಸುಬೇದಾರ್ ಛತ್ರ ರಸ್ತೆಯಲ್ಲಿರುವ ಅಣ್ಣಮ್ಮ ದೇವಿ ದೇಗುಲಕ್ಕೆ ಬಂದು ನಂತರ ಅದೇ ಮಾರ್ಗವಾಗಿ ಕಿಲಾರಿ ರಸ್ತೆ ಪ್ರವೇಶಿಸುತ್ತದೆ. ಈ ಅವಧಿಯಲ್ಲಿ ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಜಿ. ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಮೈಸೂರು ಬ್ಯಾಂಕ್ ವೃತ್ತದಲ್ಲಿ ಮತ್ತು ಸಾಗರ್ ಜಂಕ್ಷನ್ ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿ ನಂತರ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ.
More From
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications