ಬೆಂಗಳೂರಲ್ಲಿ 16,194 ಡಿಎಲ್, 497 ಆರ್ಸಿ ಬುಕ್ ಅಮಾನತಿಗೆ ಶಿಫಾರಸು
ಬೆಂಗಳೂರು, ಜ. 9: ರಾಜಧಾನಿ ಬೆಂಗಳೂರು ನಗರದಲ್ಲಿ ಒಂದು ವರ್ಷದಲ್ಲಿ ಸಂಚಾರ ನಿಯಮ ಉಲ್ಲಂಘನೆಯಡಿ 16,194 ಚಾಲನಾ ಪರವಾನಗಿ ಹಾಗೂ 497 ವಾಹನ ನೋಂದಣಿ ಪುಸ್ತಕ ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಮಾನತುಪಡಿಸಲು ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ.
ಈ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ (ಸಂಚಾರ) ಬಿ. ದಯಾನಂದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ವರ್ಷದಿಂದ ವರ್ಷಕ್ಕೆ ವಾಹನಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಆದರೆ, ಪೊಲೀಸ್ ಇಲಾಖೆ ಕೈಗೊಂಡ ಕಟ್ಟುನಿಟ್ಟು ಕ್ರಮಗಳಿಂದ ಅಪಘಾತಗಳ ಪ್ರಮಾಣ ಶೇ. 6ರಷ್ಟು ಕಡಿಮೆಯಾಗಿದೆ. ಸಂಚಾರ ನಿಯಮ ಪಾಲನೆಯನ್ನು ಕಟ್ಟುನಿಟ್ಟು ಮಾಡಿರುವುದು ಇದಕ್ಕೆ ಕಾರಣ ಎಂದು ತಿಳಿಸಿದರು. [ಸಿವಿ ರಾಮನ್ ನಗರದ ಸಿಂಗಂ ಭಾಸ್ಕರ್]

ವಾಹನ ಸಂಖ್ಯೆ 10 ವರ್ಷದಲ್ಲಿ ಡಬಲ್ : ಬೆಂಗಳೂರಿನಲ್ಲಿ 2005ರಲ್ಲಿ ವಾಹನಗಳ ಸಂಖ್ಯೆ 24.67 ಲಕ್ಷ ಇತ್ತು. ಆದರೆ, 2014ರ ನವೆಂಬರ್ ವೇಳೆಗೆ ಈ ಸಂಖ್ಯೆ 53.93 ಲಕ್ಷಕ್ಕೆ ಏರಿದೆ. ಜನಸಂಖ್ಯೆಯೂ ಅತಿಯಾಗಿ ಹೆಚ್ಚುತ್ತಿದೆ ಎಂದು ತಿಳಿಸಿದರು. [ಕರೆ ಮಾಡಿ ಟ್ರಾಫಿಕ್ ಪೊಲೀಸರಿಗೆ ಮತ ನೀಡಿ]
ಕಟ್ಟುನಿಟ್ಟು ಕ್ರಮ ಕೈಗೊಂಡಿರುವ ಕಾರಣ ಕಳೆದ ವರ್ಷ ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 737 ಮಾರಣಾಂತಿಕ ಪ್ರಕರಣ, 4,493 ಮಾರಣಾಂತಿಕವಲ್ಲದ ಮತ್ತು 489 ಗಾಯಗೊಂಡ ಪ್ರಕರಣಗಳನ್ನು ದಾಖಲಿಸಲಾಗಿದೆ. ನಗರದಲ್ಲಿ 10 ಅಪಘಾತ ವಲಯಗಳನ್ನು ಗುರುತಿಸಲಾಗಿದೆ ಎಂದು ಬಿ. ದಯಾನಂದ್ ಹೇಳಿದ್ದಾರೆ.
-
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications