ಸಂಚಾರ ನಿಯಮ ಉಲ್ಲಂಘನೆ: ಆರ್ ಸಿ ಮೇಲಲ್ಲ, ಡಿಎಲ್ ಮೇಲೆ ಕೇಸು
ಬೆಂಗಳೂರು, ಜನವರಿ 24 : ಬೇರೆಯವರ ವಾಹನ ಪಡೆದು ಸಂಚಾರ ನಿಯಮ ಉಲ್ಲಂಘಿಸುವ ಚಾಲಕರು ಎಚ್ಚರಿಕೆಯಿಂದಿರಬೇಕು. ಏಕೆಂದರೆ ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘಿಸುವ ಚಾಲಕರ ಚಾಲನಾ ಪರವಾನಗಿ ಆಧರಿಸಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಡಿಎಲ್ ಅಮಾನತಿಗೂ ಶಿಫಾರಸ್ಸು ಮಾಡಲಿದ್ದಾರೆ. ಪ್ರಸ್ತುತ ನಗರ ಸಂಚಾರ ಪೊಲೀಸರು ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ನೋಂದಣಿ ಪತ್ರ( ಆರ್ ಸಿ) ಆಧರಿಸಿ ಪ್ರಕರಣ ದಾಖಲಿಸುತ್ತಿದ್ದಾರೆ. ವಾಹನದ ಮಾಲೀಕ ಬೇರೆ ಇದ್ದು, ಚಾಲಕ ನಿಯಮ ಉಲ್ಲಂಘಿಸಿದರೂ ಮಾಲೀಕನ ವಿರುದ್ಧವೇ ಪ್ರಕರಣ ದಾಖಲಾಗುತ್ತಿದೆ.
ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ವಾಹನದ ಆರ್ ಸಿ ಅಮಾನತಿಗೆ ಶಿಫಾರಸ್ಸು ಮಾಡಲಾಗುತ್ತಿದೆ. ಚಾಲಕನ ತಪ್ಪಿಗೆ ಮಾಲೀಕ ಅಮಾನತಿ ಶಿಕ್ಷೆ ಅನುಭವಿಸುವುದನ್ನು ತಪ್ಪಿಸುವ ಉದ್ದೇಶದಿಂದ ಇನ್ನುಮುಂದೆ ನಿಯಮ ಉಲ್ಲಂಘನೆ ವೇಳೆ ಚಾಲಕನ ಡಿಎಲ್ ಆಧರಿಸಿ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಇಲಾಖೆ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ರಸ್ತೆಗಳಲ್ಲಿ ನಿರ್ಲಕ್ಷ್ಯದ ಚಾಲನೆ, ಡ್ರಿಂಕ್ ಅಂಡ್ ಡ್ರೈವ್, ಸಿಗ್ನಲ್ ಜಂಪ್, ನೋ ಪಾರ್ಕಿಂಗ್, ಪಾದಚಾರಿ ಮಾರ್ಗದಲ್ಲಿ ವಾಹನ ಚಾಲನೆ ಸೇರಿದಂತೆ ಇತರೆ ಸಂಚಾರ ನಿಯಮ ಉಲ್ಲಂಘಿಸಿದಾಗ ಸಂಚಾರ ಪೊಲೀಸರು ವಾಹನದ ಆರ್ ಸಿ ಆಧರಿಸಿ ದಂಡ ವಿಧಿಸುತ್ತಾರೆ.
ಬೆಂಗಳೂರು ನಗರದಲ್ಲಿ ಕಳೆದ ಆರು ದಿನಗಳಲ್ಲಿ 3807 ವಾಹನಗಳನ್ನು ತಪಾಸಣೆ ನಡೆಸಿರುವ ಸಾರಿಗೆ ಇಲಾಖೆ ವಿಶೇಷ ತನಿಖಾ ತಂಡಗಳು, ಸಾರಿಗೆ ನಿಯಮ ಉಲ್ಲಂಘಿಸಿದ560 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, 18 ವಾಹನ ಜಪ್ತಿ ಮಾಡಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications