ಬೆಂಗಳೂರು : ಕೆಲವು ರೈಲುಗಳ ಸಂಚಾರ ರದ್ದು

ಬೆಂಗಳೂರು, ಜುಲೈ 06 : ಮಧ್ಯ ಪ್ರದೇಶದ ಇಟಾರ್ಸಿ ಎಂಬಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಹಾನಿಯಾದ ರೈಲು ಮಾರ್ಗದ ದುರಸ್ತಿ ಮಾಡುವ ಕಾರಣ ಸೋಮವಾರ ಬೆಂಗಳೂರಿನಿಂದ ಹೊರಡುವ ಪ್ರಮುಖ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಬೆಂಗಳೂರು ಕೇಂದ್ರ ರೈಲು ನಿಲ್ದಾಣದಿಂದ ಹೊರಡಬೇಕಿದ್ದ ಬೆಂಗಳೂರು-ಪಾಟ್ನಾ ಎಕ್ಸ್‌ಪ್ರೆಸ್ (12295) ಹಾಗೂ ದೆಹಲಿಯ ನಿಜಾಮುದ್ದೀನ್ ರೈಲು ನಿಲ್ದಾಣದಿಂದ ಹೊರಡುವ ನಿಜಾಮುದ್ದೀನ್-ಮೈಸೂರು ಎಕ್ಸ್‌ಪ್ರೆಸ್ (12782) ರೈಲುಗಳ ಓಡಾಟ ಸೋಮವಾರ ರದ್ದಾಗಿದೆ. [ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್ ಸಮಯ ಬದಲು]

indian railways

ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಹೊರಬೇಕಿದ್ದ ಯಶವಂತಪುರ-ಪಾಟಲೀಪುತ್ರ ಎಕ್ಸ್‌ಪ್ರೆಸ್ (22352), ಯಶವಂತಪುರ-ಲಕ್ನೋ ಎಕ್ಸ್‌ಪ್ರೆಸ್ (22683) ರೈಲುಗಳ ಸಂಚಾರ ರದ್ದುಗೊಂಡಿದೆ. [ಪ್ರಯಾಣಿಕರ ಪರದಾಟ ತಪ್ಪಿಸಿದ ಸುವಿಧ ರೈಲು]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+