ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು : ಕೆಲವು ರೈಲುಗಳ ಸಂಚಾರ ರದ್ದು

|
Google Oneindia Kannada News

ಬೆಂಗಳೂರು, ಜುಲೈ 06 : ಮಧ್ಯ ಪ್ರದೇಶದ ಇಟಾರ್ಸಿ ಎಂಬಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಹಾನಿಯಾದ ರೈಲು ಮಾರ್ಗದ ದುರಸ್ತಿ ಮಾಡುವ ಕಾರಣ ಸೋಮವಾರ ಬೆಂಗಳೂರಿನಿಂದ ಹೊರಡುವ ಪ್ರಮುಖ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಬೆಂಗಳೂರು ಕೇಂದ್ರ ರೈಲು ನಿಲ್ದಾಣದಿಂದ ಹೊರಡಬೇಕಿದ್ದ ಬೆಂಗಳೂರು-ಪಾಟ್ನಾ ಎಕ್ಸ್‌ಪ್ರೆಸ್ (12295) ಹಾಗೂ ದೆಹಲಿಯ ನಿಜಾಮುದ್ದೀನ್ ರೈಲು ನಿಲ್ದಾಣದಿಂದ ಹೊರಡುವ ನಿಜಾಮುದ್ದೀನ್-ಮೈಸೂರು ಎಕ್ಸ್‌ಪ್ರೆಸ್ (12782) ರೈಲುಗಳ ಓಡಾಟ ಸೋಮವಾರ ರದ್ದಾಗಿದೆ. [ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್ ಸಮಯ ಬದಲು]

indian railways

ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಹೊರಬೇಕಿದ್ದ ಯಶವಂತಪುರ-ಪಾಟಲೀಪುತ್ರ ಎಕ್ಸ್‌ಪ್ರೆಸ್ (22352), ಯಶವಂತಪುರ-ಲಕ್ನೋ ಎಕ್ಸ್‌ಪ್ರೆಸ್ (22683) ರೈಲುಗಳ ಸಂಚಾರ ರದ್ದುಗೊಂಡಿದೆ. [ಪ್ರಯಾಣಿಕರ ಪರದಾಟ ತಪ್ಪಿಸಿದ ಸುವಿಧ ರೈಲು]

English summary
Train service cancelled due to repair work on Monday, July 6. 3 trains cancelled from Yeshwanthpur and Bengaluru central railway station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X