ಬಸ್ ಟಿಕೆಟ್ ದರ ಶೇ.18ರಷ್ಟು ಹೆಚ್ಚಳಕ್ಕೆ ಚಿಂತನೆ, ಮಾಹಿತಿ ಇಲ್ಲಿದೆ
ಬೆಂಗಳೂರು, ಮಾರ್ಚ್ 6: ಲೋಕಸಭಾ ಚುನಾವಣೆ ಮುಗಿದ ಬಳಿಕ ಬಸ್ ಟಿಕೆಟ್ ದರವನ್ನು ಹೆಚ್ಚಿಸಲಾಗುವುದು ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ತಿಳಿಸಿದ್ದಾರೆ.
ಡೀಸೆಲ್ ದರ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಯು ತಿಂಗಳಿಗೆ 15 ಕೋಟಿ ರೂಗಳಂತೆ ವಾರ್ಷಿಕ 180 ಕೋಟಿ ರೂ ನಷ್ಟ ಅನುಭವಿಸುತ್ತಿದೆ ಹಾಗಾಗಿ ಟಿಕೆಟ್ ದರ ಹೆಚ್ಚಳ ಅನುವಾರ್ಯವಾಗಿದೆ. ಚುನಾವಣೆ ಮುಗಿದ ಬಳಿಕ ಶೇ.18ರಷ್ಟು ಹೆಚ್ಚಳ ಮಾಡುವ ಕುರಿತು ತೀರ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

78 ಕೋಟಿ ರೂ ವೆಚ್ಚದಲ್ಲಿ ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲು ಸರ್ಕಾರ ತೀರ್ಮಾನಿಸಿದೆ. ಆದರೆ ಎಲೆಕ್ಟ್ರಿಕ್ ಬಸ್ಗಳನ್ನು ಬಾಡಿಗೆ ಕೊಡಲು ಮುಂದಾಗಿದ್ದ ಕಂಪನಿಗಳು ಭಾರಿ ಲಾಭ ಮಾಡಿದ್ದವು. ಅಗತ್ಯಬಿದ್ದರೆ ಮಂತ್ರಿಗಳನ್ನೇ ಬದಲಾಯಿಸುವ ಶಕ್ತಿ ಇದಕ್ಕಿದೆ.
ಅಂಥ ಕಂಪನಿಯವರ ಆಟ ರಾಜ್ಯದಲ್ಲಿ ನಡೆಯಲಿಲ್ಲ, ಚೆಕ್ಪೋಸ್ಟ್ಗಳಲ್ಲಿ ಅಧಿಕಾರಿಗಳ ದರ್ಪಕ್ಕೆ ಬ್ರೇಕ್ ಹಾಕುತ್ತೇವೆ ಎಂದು ಹೇಳಿದರು.
More From
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications