ಗಾಳಿ ಇಲ್ಲ ಮಳೆ ಇಲ್ಲ, ನೋಡುತ್ತಿದ್ದಂತೆ ಶಾಲಾ ಬಸ್ ಮೇಲೆ ಉರುಳಿದ ಮರ
ಬೆಂಗಳೂರು, ಅಕ್ಟೋಬರ್ 14: ಶಾಲೆ ಮುಗಿಸಿ ಮನೆಗೆ ಮಕ್ಕಳನ್ನು ಬಿಡಲು ಹೊರಟಿದ್ದ ಶಾಲಾ ಬಸ್ ಮೇಲೆ ನೋಡ ನೋಡುತ್ತಿದ್ದಂತೆಯೇ ಮರ ಉರುಳಿದ್ದು, ಅದೃಷ್ಟವಶಾತ್ ಮಕ್ಕಳು ಪಾರಾಗಿದ್ದಾರೆ.
ವರ್ತೂರಿನ ಗುಂಜೂರು ಮುಖ್ಯ ರಸ್ತೆಯ ಬಳಿ ಘಟನೆ ನಡೆದಿದೆ. ಶಾಲೆಯಿಂದ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನ ಮೇಲೆ ಮರ ಉರುಳಿದೆ. ಆಶ್ಚರ್ಯವೆಂದರೆ ಗಾಳಿಯೂ ಇಲ್ಲ ಮಳೆಯೂ ಇಲ್ಲ ಏಕಾಏಕಿ ದೊಡ್ಡ ಮರ ಬಿದ್ದಿರುವುದು ಕೆಲಕಾಲ ಆತಂಕವನ್ನು ಸೃಷ್ಟಿಸಿತ್ತು.
ಬಸ್ಸಿನಲ್ಲಿ 30ಕ್ಕೂ ಹೆಚ್ಚಿನ ಮಕ್ಕಳಿದ್ದರು. ಅದೃಷ್ಟವಶಾತ್ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ , ನಿರ್ವಾಹಕನಿಗೆ ಮಾತ್ರ ಸ್ವಲ್ಪ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಸ್ ಸಂಪೂರ್ಣ ಜಖಂ ಆಗಿದ್ದು, ಮಕ್ಕಳನ್ನು ರಕ್ಷಿಸಲಾಗಿದೆ, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನ ನಡೆಸುತ್ತಿದ್ದಾರೆ. ಮಕ್ಕಳನ್ನು ಅವರವರ ಮನೆಗಳಿಗೆ ಸುರಕ್ಷಿತವಾಗಿ ಕಳುಹಿಸಿಕೊಡಲಾಗುತ್ತಿದೆ.
More From
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications