5,00,000 ಐಟಿ ಉದ್ಯೋಗಿಗಳು ದಿಢೀರ್ ಕೆಲಸ ಕಳೆದುಕೊಳ್ಳುವ ಭೀತಿ... IT Jobs
ಕನ್ನಡಿಗರ ರಾಜಧಾನಿ ಬೆಂಗಳೂರು ಐಟಿ ತವರು ಅಂತಾ ಪ್ರಪಂಚದ ಮೂಲೆ ಮೂಲೆಯಲ್ಲೂ ಭಾರಿ ಸೌಂಡ್ ಮಾಡುತ್ತಿದೆ. ಅದರಲ್ಲೂ ಇಂಡಿಯಾದ ಮುಕ್ಕಾಲು ಭಾಗ ಐಟಿ ಕಂಪನಿಗಳು ಬೆಂಗಳೂರಿನಲ್ಲೇ ಮನೆ ಮಾಡಿಕೊಂಡಿವೆ. ಹೀಗಾಗಿ ಲಕ್ಷ ಲಕ್ಷ ಐಟಿ ಉದ್ಯೋಗಿಗಳು ನಮ್ಮ ಬೆಂಗಳೂರಲ್ಲೇ ಕೆಲಸವನ್ನ ಮಾಡ್ತಿದ್ದಾರೆ, ಅದರಲ್ಲೂ ಲಕ್ಷಾಂತರ ಕನ್ನಡಿಗರಿಗೆ ಕೂಡ ಹೀಗೆ ಕೆಲಸ ಕೊಟ್ಟಿವೆ ದೊಡ್ಡ ದೊಡ್ಡ ಐಟಿ ಕಂಪನಿಗಳು. ಆದರೆ ಈಗ, ದಿಢೀರ್ 5,00,000 ಐಟಿ ಉದ್ಯೋಗಿಗಳು ದಿಢೀರ್ ಕೆಲಸ ಕಳೆದುಕೊಳ್ಳುವ ಭೀತಿ...
ಭಾರತದ ಐಟಿ ಉದ್ಯಮಕ್ಕೆ ಕರ್ನಾಟಕದ ಕೊಡುಗೆ ಅಪಾರ, ಏಕೆಂದರೆ ನಮ್ಮ ಕನ್ನಡ ನಾಡಲ್ಲೇ ಲಕ್ಷ ಲಕ್ಷ ಐಟಿ ಕಂಪನಿ ಹುಟ್ಟಿವೆ. ಐಟಿ ತವರು ನಮ್ಮ ಬೆಂಗಳೂರು ಆಗಿದ್ದು, ಹೀಗಿದ್ದಾಗಲೇ ಐಟಿ ಕ್ಷೇತ್ರ ಬೆಳೆಸಲು ಯುವಕರ ಪಾತ್ರವೂ ದೊಡ್ಡದು. ಹೀಗಾಗಿ ಕರ್ನಾಟಕ ಸರ್ಕಾರ ಕೂಡ ಐಟಿ ಉದ್ಯಮಗಳ ಬೆಳವಣಿಗೆ & ಅಭಿವೃದ್ಧಿಗೆ ಲಕ್ಷಾಂತರ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಮತ್ತೊಂದು ಕಡೆ, ಭವಿಷ್ಯದಲ್ಲಿ ತಮ್ಮ ಜೀವನ ಉತ್ತಮವಾಗಿ ಇರಲಿ ಅಂತಾ ಲಕ್ಷಾಂತರ ಯುವಕರು ಐಟಿ ಕ್ಷೇತ್ರದ ಕುರಿತು ಕೋರ್ಸ್ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲೇ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

5,00,000 ಐಟಿ ಉದ್ಯೋಗಿಗಳು...
ಎಚ್1ಬಿ ವೀಸಾ ಅಂದ್ರೆ ಒಂದು ದೊಡ್ಡ ಮಟ್ಟಿಗೆ ನಿರೀಕ್ಷೆ ಇಟ್ಟುಕೊಂಡು ಭಾರತೀಯರು ಕಾಯುತ್ತಾ ಇರುತ್ತಾರೆ. ಆದರೆ ಇದೀಗ ಇದೇ ಎಚ್1ಬಿ ವೀಸಾ ಅರ್ಥಾತ್ ಕೆಲಸದ ವೀಸಾ ಮೇಲೆ ಭರ್ಜರಿ 1,00,000 ಯುಎಸ್ ಡಾಲರ್ ಅಂದ್ರೆ ಸುಮಾರು 88,00,000 ರೂಪಾಯಿ ಮೀರಿ ಶುಲ್ಕ ವಿಧಿಸುವ ಕುತಂತ್ರದ ಈ ಯೋಜನೆಗೆ ಸಹಿ ಹಾಕಿದ್ದಾರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಹೀಗೆ ಭಾರತದ ವಿರುದ್ಧ ಭಾರಿ ಕುತಂತ್ರ ಮಾಡಿಯೇ ಟ್ರಂಪ್ ಸರ್ಕಾರವು ಶುಲ್ಕ ಏರಿಕೆ ಮಾಡಿದೆ ಎಂಬ ಆರೋಪದ ನಡುವೆ, ಈಗಿನ ನಿರ್ಧಾರದ ಪರಿಣಾಮ 5,00,000 ಐಟಿ ಉದ್ಯೋಗಿಗಳು ದಿಢೀರ್ ಕೆಲಸ ಕಳೆದುಕೊಳ್ಳುವ ಭೀತಿ ಕೂಡ ಆವರಿಸಿದೆ.
ಭಾರತದ ಯುವಕರಿಗೆ ಭಾರಿ ಆಘಾತ...
ಹೌದು, ಇದೀಗ ಡೊನಾಲ್ಡ್ ಟ್ರಂಪ್ ನಿರ್ಧಾರದ ಪರಿಣಾಮ 5,00,000 ಐಟಿ ಉದ್ಯೋಗಿಗಳು ದಿಢೀರ್ ಕೆಲಸ ಕಳೆದುಕೊಳ್ಳುವ ಭೀತಿ ಇದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಭಾರತ ಮೂಲದಿಂದ ವಿದೇಶಗಳಿಗೆ ಸೇವೆ ನೀಡುತ್ತಿರುವ ಕಂಪನಿಗಳಲ್ಲಿ ಭಾರಿ ದೊಡ್ಡ ಉದ್ಯೋಗ ಕಡಿತವು ಸಂಭವಿಸುತ್ತಾ? ಎಂಬ ಚಿಂತೆ ಶುರುವಾಗಿದೆ. ಮತ್ತೊಂದು ಕಡೆ ಇದು ಅಸಾಧ್ಯ ಎಂಬ ಅಭಿಪ್ರಾಯ ಕೂಡ ಇದೀಗ ಕೇಳಿಬಂದಿದೆ. ಇನ್ನೊಂದು ಕಡೆ ಅಮೆರಿಕದಲ್ಲಿ ಕೆಲಸ ಮಾಡಬೇಕು ಅಂತಾ ಕನಸು, ಆಸೆ ಇಟ್ಟುಕೊಂಡಿದ್ದ ಭಾರತದ ಕೋಟ್ಯಂತರ ಯುಕವರಿಗೆ ದೊಡ್ಡ ಆಘಾತವೇ ಎದುರಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications