ಪಾರ್ವತಮ್ಮ ಕನ್ನಡ ಚಿತ್ರರಂಗ ಶಕ್ತಿ : ಟ್ವಿಟ್ಟರಲ್ಲಿ ಕಂಬನಿ
ಕನ್ನಡ ಚಿತ್ರರಂಗದ ಶಕ್ತಿಯಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ಸಂತಾಪ ಸಂದೇಶಗಳು ಹರಿದು ಬಂದಿವೆ.
ಬೆಂಗಳೂರು, ಮೇ 31: ಕನ್ನಡ ಚಿತ್ರರಂಗದ ಶಕ್ತಿಯಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ಸಂತಾಪ ಸಂದೇಶಗಳು ಹರಿದು ಬಂದಿವೆ. ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.
ಸದಾಶಿವನಗರದ ಪೂರ್ಣಪ್ರಜ್ಞ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಸಂಜೆ ವೇಳೆಗೆ ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ಹೇಳಿವೆ.[ದಿ. ಪಾರ್ವತಮ್ಮ ರಾಜ್ ಕುಮಾರ್ ಅವರ ಮರೆಯಲಾರದ ಚಿತ್ರಗಳು]
ಈ ನಡುವೆ ಸಾಮಾಜಿಕ ಜಾಲ ತಾಣ ಟ್ವಿಟ್ಟರ್, ಫೇಸ್ ಬುಕ್ ನಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸಂದೇಶಗಳು ಹರಿದು ಬಂದಿವೆ. ವರನಟ ಡಾ. ರಾಜ್ ಕುಮಾರ್ ಅವರಂತೆ ಪಾರ್ವತಮ್ಮ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ಪಾರ್ವತಮ್ಮ ಅವರ ಸಾಧನೆ, ಚಿತ್ರರಂಗದ ಕಷ್ಟಸುಖಕ್ಕಾಗಿ ಮಿಡಿಯುತ್ತಿದ್ದ ರೀತಿಯನ್ನು ಸ್ಮರಿಸಲಾಗುತ್ತಿದೆ.

ಪ್ರತಿಭೆಗಳನು ಪರಿಚಯಿಸಿದ ನಿರ್ಮಾಪಕಿ
ಪೂರ್ಣಿಮಾ ಎಂಟರ್ ಪ್ರೈಸರ್ ಮೂಲಕ ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಲ್ಲದೆ, ಸುಧಾರಾಣಿ, ಮಾಲಾಶ್ರೀ, ಪ್ರೇಮಾ, ರಕ್ಷಿತಾ, ರಮ್ಯಾ ಅವರನ್ನು ಚಿತ್ರರಂಗಕ್ಕೆ ಕರೆ ತಂದವರು. ಸರಿ ಸುಮಾರು 80ಕ್ಕೂ ಅಧಿಕ ಚಿತ್ರಗಳನ್ನು ನಿರ್ಮಿಸಿದ್ದರು.
|
ಚಿತ್ರರಂಗ ಸ್ತಬ್ದ
ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನದಿಂದಾಗಿ ಚಿತ್ರರಂಗದ ಚಟುವಟಿಕೆಗಳು ಸ್ತಬ್ದವಾಗಿದ್ದು, ಮೃತರ ಗೌರವಾರ್ಥವಾಗಿ ಶೂಟಿಂಗ್ ಕ್ಯಾನ್ಸಲ್ ಮಾಡಲಾಗಿದೆ
|
ಅಜನೀಶ್ ಲೋಕನಾಥ್ ಸಂತಾಪ
ಸಂಗೀತಗಾರ ಅಜನೀಶ್ ಲೋಕನಾಥ್ ಟ್ವೀಟ್ ಮಾಡಿ, ಚಿತ್ರರಂಗದ ಅಮ್ಮನನ್ನು ಕಳೆದುಕೊಂಡಿದೆ ಎಂದಿದ್ದಾರೆ.
|
ಹಲವು ಸುದ್ದಿ ಸಂಸ್ಥೆಯಿಂದ ವರದಿ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಅವರ ನಿಧನದ ಸುದ್ದಿಯನ್ನು ಹಲವಾರು ಸುದ್ದಿ ಸಂಸ್ಥೆಗಳು ಪ್ರಕಟಿಸಿವೆ
|
ಪಾರ್ವತಮ್ಮ ಅವರ ಹುಟ್ಟೂರು
ಪಾರ್ವತಮ್ಮ ಅವರ ಹುಟ್ಟೂರು, ಹುಟ್ಟಿದ ಮನೆ, ಅಪರೂಪದ ಚಿತ್ರಗಳನ್ನು ಹಂಚಿಕೊಂಡಿರುವ ಚಿತ್ರಲೋಕ.ಕಾಂ
|
ತೆಲುಗು ಪತ್ರಿಕೆಯಲಿ ಸುದ್ದಿ
ಸಾಕ್ಷಿ ತೆಲುಗು ಪತ್ರಿಕೆಯಲ್ಲಿ ಕನ್ನಡದ ಹಿರಿಯ ನಿರ್ಮಾಪಕಿ ನಿಧನದ ಸುದ್ದಿ
|
ಪಾರ್ವತಮ್ಮ ನಿಧನ
ತಮಿಳು ವೆಬ್ ಸೈಟ್ ಗಳಲ್ಲೂ ಪಾರ್ವತಮ್ಮ ಅವರ ನಿಧನದ ವಾರ್ತೆ
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications