ಪಾರ್ವತಮ್ಮ ಕನ್ನಡ ಚಿತ್ರರಂಗ ಶಕ್ತಿ : ಟ್ವಿಟ್ಟರಲ್ಲಿ ಕಂಬನಿ
ಕನ್ನಡ ಚಿತ್ರರಂಗದ ಶಕ್ತಿಯಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ಸಂತಾಪ ಸಂದೇಶಗಳು ಹರಿದು ಬಂದಿವೆ.
ಬೆಂಗಳೂರು, ಮೇ 31: ಕನ್ನಡ ಚಿತ್ರರಂಗದ ಶಕ್ತಿಯಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ಸಂತಾಪ ಸಂದೇಶಗಳು ಹರಿದು ಬಂದಿವೆ. ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.
ಸದಾಶಿವನಗರದ ಪೂರ್ಣಪ್ರಜ್ಞ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಸಂಜೆ ವೇಳೆಗೆ ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ಹೇಳಿವೆ.[ದಿ. ಪಾರ್ವತಮ್ಮ ರಾಜ್ ಕುಮಾರ್ ಅವರ ಮರೆಯಲಾರದ ಚಿತ್ರಗಳು]
ಈ ನಡುವೆ ಸಾಮಾಜಿಕ ಜಾಲ ತಾಣ ಟ್ವಿಟ್ಟರ್, ಫೇಸ್ ಬುಕ್ ನಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸಂದೇಶಗಳು ಹರಿದು ಬಂದಿವೆ. ವರನಟ ಡಾ. ರಾಜ್ ಕುಮಾರ್ ಅವರಂತೆ ಪಾರ್ವತಮ್ಮ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ಪಾರ್ವತಮ್ಮ ಅವರ ಸಾಧನೆ, ಚಿತ್ರರಂಗದ ಕಷ್ಟಸುಖಕ್ಕಾಗಿ ಮಿಡಿಯುತ್ತಿದ್ದ ರೀತಿಯನ್ನು ಸ್ಮರಿಸಲಾಗುತ್ತಿದೆ.

ಪ್ರತಿಭೆಗಳನು ಪರಿಚಯಿಸಿದ ನಿರ್ಮಾಪಕಿ
ಪೂರ್ಣಿಮಾ ಎಂಟರ್ ಪ್ರೈಸರ್ ಮೂಲಕ ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಲ್ಲದೆ, ಸುಧಾರಾಣಿ, ಮಾಲಾಶ್ರೀ, ಪ್ರೇಮಾ, ರಕ್ಷಿತಾ, ರಮ್ಯಾ ಅವರನ್ನು ಚಿತ್ರರಂಗಕ್ಕೆ ಕರೆ ತಂದವರು. ಸರಿ ಸುಮಾರು 80ಕ್ಕೂ ಅಧಿಕ ಚಿತ್ರಗಳನ್ನು ನಿರ್ಮಿಸಿದ್ದರು.
|
ಚಿತ್ರರಂಗ ಸ್ತಬ್ದ
ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನದಿಂದಾಗಿ ಚಿತ್ರರಂಗದ ಚಟುವಟಿಕೆಗಳು ಸ್ತಬ್ದವಾಗಿದ್ದು, ಮೃತರ ಗೌರವಾರ್ಥವಾಗಿ ಶೂಟಿಂಗ್ ಕ್ಯಾನ್ಸಲ್ ಮಾಡಲಾಗಿದೆ
|
ಅಜನೀಶ್ ಲೋಕನಾಥ್ ಸಂತಾಪ
ಸಂಗೀತಗಾರ ಅಜನೀಶ್ ಲೋಕನಾಥ್ ಟ್ವೀಟ್ ಮಾಡಿ, ಚಿತ್ರರಂಗದ ಅಮ್ಮನನ್ನು ಕಳೆದುಕೊಂಡಿದೆ ಎಂದಿದ್ದಾರೆ.
|
ಹಲವು ಸುದ್ದಿ ಸಂಸ್ಥೆಯಿಂದ ವರದಿ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಅವರ ನಿಧನದ ಸುದ್ದಿಯನ್ನು ಹಲವಾರು ಸುದ್ದಿ ಸಂಸ್ಥೆಗಳು ಪ್ರಕಟಿಸಿವೆ
|
ಪಾರ್ವತಮ್ಮ ಅವರ ಹುಟ್ಟೂರು
ಪಾರ್ವತಮ್ಮ ಅವರ ಹುಟ್ಟೂರು, ಹುಟ್ಟಿದ ಮನೆ, ಅಪರೂಪದ ಚಿತ್ರಗಳನ್ನು ಹಂಚಿಕೊಂಡಿರುವ ಚಿತ್ರಲೋಕ.ಕಾಂ
|
ತೆಲುಗು ಪತ್ರಿಕೆಯಲಿ ಸುದ್ದಿ
ಸಾಕ್ಷಿ ತೆಲುಗು ಪತ್ರಿಕೆಯಲ್ಲಿ ಕನ್ನಡದ ಹಿರಿಯ ನಿರ್ಮಾಪಕಿ ನಿಧನದ ಸುದ್ದಿ
|
ಪಾರ್ವತಮ್ಮ ನಿಧನ
ತಮಿಳು ವೆಬ್ ಸೈಟ್ ಗಳಲ್ಲೂ ಪಾರ್ವತಮ್ಮ ಅವರ ನಿಧನದ ವಾರ್ತೆ
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications