ಮಹಿಳಾ ಟಿಕ್ಕಿ ಬೆದರಿಸಿ ಹಣ ದೋಚಿದ್ದ ಖದೀಮರ ಸೆರೆ

ಒರಿಸ್ಸಾದ ಜಗತ್ಪುರ ಮೂಲದ ಮಹಮ್ಮದ್ ಬಿಲಾಲ್(22) ಮತ್ತು ಬೆಂಗಳೂರಿನ ರವಿ(20) ಬಂಧಿತರು. ಬಂಧಿತರು ದೋಚಿದ್ದ ಎಲ್ಲಾ ಆಭರಣಗಳನ್ನು ದೂರುದಾರರಿಗೆ ನೀಡಲಾಗಿದೆ ಎಂದು ಡಿವೈಎಸ್ಪಿ ಕೋನಪ್ಪ ರೆಡ್ಡಿ ತಿಳಿಸಿದ್ದಾರೆ.
ಸಿಕ್ಕಿಬಿದ್ದದ್ದು ಹೇಗೆ: ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಶ್ರೀನಿಧಿ ಬಡಾವಣೆಯ ಒಂದು ಕಿ.ಮೀ ದೂರದಲ್ಲಿರುವ ಕಾರ್ಪೋರೇಷನ್ ಬ್ಯಾಂಕಿನ ಎಟಿಎಂ ಸಿಸಿ ಕ್ಯಾಮೆರಾದಲ್ಲಿ ಆರೋಪಿ ಮಹಮ್ಮದ್ ಬಿಲಾಲ್ ಗುರುತು ಪತ್ತೆ ಹಚ್ಚಿದ್ದರು. ಆರೋಪಿ ಸ್ಥಳೀಯ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಮಾಹಿತಿಯನ್ನು ತಿಳಿದು ಪೊಲೀಸರು ಫ್ಯಾಕ್ಟರಿಗೆ ತೆರಳಿದಾಗ ಆತ ಒರಿಸ್ಸಾಕ್ಕೆ ಹೋಗಿದ್ದ. ಬಳಿಕ ಪೊಲೀಸರು ಒರಿಸ್ಸಾಕ್ಕೆ ತೆರಳಿ ಬಿಲಾಲ್ನನ್ನು ಬಂಧಿಸಿದ್ದಾರೆ. ಆರೋಪಿ ವಿಚಾರಣೆಗೆ ಒಳಪಡಿಸಿದಾಗ ರವಿ ಜೊತೆ ಸೇರಿ ಈ ಕೃತ್ಯ ಎಸಗಿದ್ದೇನೆ ಎಂದು ಹೇಳಿದ್ದಾನೆ. ಬಂಧಿತರು ಕದ್ದ ಚಿನ್ನವನ್ನು ಮುತ್ತೂಟ್ ಫಿನ್ಕಾರ್ಪ್ನಲ್ಲಿ ಅಡವಿಟ್ಟಿದ್ದರು .
ಏನಿದು ಕಳ್ಳತನ ಪ್ರಕರಣ: ಮಾನ್ಯತಾ ಟೆಕ್ ಪಾರ್ಕ್ ನ ಸಾಫ್ಟ್ವೇರ್ ಕಂಪೆನಿಯೊಂದರ ಉದ್ಯೋಗಿ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ತೇಜಸ್ವಿನಿ ಭಟ್ ಎಂಬವರ ಮನೆಯಲ್ಲಿ ಜು.22 ರಾತ್ರಿ ಇಬ್ಬರು ದುಷ್ಕರ್ಮಿಗಳು ಕಳ್ಳತನ ಎಸಗಿದ್ದರು. ಮಂಗಳವಾರ ರಾತ್ರಿ 7.30 ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಮನೆಗೆ ಬಂದು ಬಾಗಿಲು ತೆರೆದು ಒಳಗೆ ಪ್ರವೇಶಿಸುತ್ತಿದ್ದಂತೆ ಹಿಂದಿನಿಂದ ಬಂದ ಕಳ್ಳರು ತೇಜಸ್ವಿನಿ ಅವರ ಕತ್ತಿಗೆ ಚಾಕು ಇಟ್ಟು ಬೆದರಿಸಿ ಆಭರಣವನ್ನು ದೋಚಿದ್ದರು.[ಒಂಟಿ ಮಹಿಳಾ ಟೆಕ್ಕಿ ಮನೆಗೆ ನುಗ್ಗಿ ಸಿನಿಮೀಯ ರೀತಿ ಕಳ್ಳತನ]
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications