ಭಾನುವಾರ : ಪಂಪ-ಕುಮಾರವ್ಯಾಸರ ದೃಷ್ಟಿಯಲ್ಲಿ ಕರ್ಣ
ಬೆಂಗಳೂರು, ಜುಲೈ 08 : ರಾಜಾಜಿನಗರದ ಬಾಲಮೋಹನ್ ವಿದ್ಯಾಮಂದಿರದ ಸಭಾಂಗಣದಲ್ಲಿ ನಾಡಿನ ಹಿರಿಯ ಪತ್ರಕರ್ತರೂ, ಪ್ರಸಿದ್ಧ ಗಮಕಿಗಳೂ ಆದ ಡಾ|| ಎಂ.ಎ. ಜಯರಾಮ ರಾವ್ ಅವರು ಬರೆದು ಪ್ರಕಟಿಸಿದ "ಪಂಪ-ಕುಮಾರವ್ಯಾಸರ ದೃಷ್ಟಿಯಲ್ಲಿ - ಕರ್ಣ" ಎಂಬ ಗ್ರಂಥ ಜುಲೈ 9ರಂದು ಬೆಳಗ್ಗೆ 10.30ಕ್ಕೆ ಲೋಕಾರ್ಪಣೆಯಾಗಲಿದೆ.
ಆಚಾರ್ಯ ಪಾಠಶಾಲೆಯ ನಿವೃತ್ತ ಕನ್ನಡ ಪ್ರಾಚಾರ್ಯ ಡಾ|| ಕೆ.ಎಸ್. ಮಧುಸೂದನ್ ಅವರು ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ. ಹಿರಿಯ ಶಿಕ್ಷಣ ತಜ್ಞ ಡಾ|| ಗುರುರಾಜ ಕರಜಗಿ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಜ್ಞಾನದೀಪಿಕ ಶೈಕ್ಷಣಿಕ ದತ್ತಿಯ ಮ್ಯಾನೇಜಿಂಗ್ ಟ್ರಸ್ಟಿ ಎನ್. ಸತ್ಯಪ್ರಕಾಶ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುನ್ನೋಟ : ಕನ್ನಡಕ್ಕೆ ಮಹಾಪ್ರಾಣ ಯಾಕೆ ಬೇಡ?
ಡಾ. ಡಿ. ಎನ್. ಶಂಕರ ಬಟ್ಟರು ಬರೆದಿರುವ ಹೊಸ ಹೊತ್ತಗೆ "ಕನ್ನಡಕ್ಕೆ ಮಹಾಪ್ರಾಣ ಯಾಕೆ ಬೇಡ?" ಬಸವನಗುಡಿಯ ಮುನ್ನೋಟ ಪುಸ್ತಕ ಮಳಿಗೆಯಲ್ಲಿ ಜುಲೈ 9ರಂದು 11.30ಕ್ಕೆ ಬಿಡುಗಡೆಯಾಗಲಿದೆ. ಯುವ ಬರಹಗಾರರಾದ ಸಂದೀಪ್ ಕಂಬಿ ಅವರು ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ.
ಯಾವ ನುಡಿಯ ಮೂಲದಿಂದ ಬಂದ ಪದಗಳೇ ಆದರೂ ಕನ್ನಡಿಗರು ಹೇಗೆ ಉಲಿಯುತ್ತೇವೋ ಹಾಗೆಯೇ ಬರೆಯಲು ತೊಡಗಿದರೆ ಕನ್ನಡ ಲಿಪಿಯಲ್ಲಿ ಮಹಾಪ್ರಾಣಗಳ ಬಳಕೆ ನಮಗೆ ಬೇಕಾಗುವುದಿಲ್ಲ ಎಂಬುದನ್ನು ಈ ಕಿರು ಹೊತ್ತಗೆಯಲ್ಲಿ ತೋರಿಸಿಕೊಡಲಾಗಿದೆ. ಕನ್ನಡದ ಲಿಪಿಯಲ್ಲಿ ಈ ಬದಲಾವಣೆ ತರಬಹುದಾದ ಒಳಿತುಗಳ ಬಗ್ಗೆ ಈ ಪುಸ್ತಕದಲ್ಲಿ ವಿವರಿಸಲಾಗಿದೆ.
ದಿನಾಂಕ: 9 - ಜುಲೈ - 2017
ಹೊತ್ತು: ಬೆಳಗ್ಗೆ, 11:30
ಜಾಗ: ಮುನ್ನೋಟ ಹೊತ್ತಗೆ ಮಳಿಗೆ, ಸೌತ್ ಅವೆನ್ಯೂ ಕಾಂಪ್ಲೆಕ್ಸ್, ಡಿವಿಜಿ ರಸ್ತೆ, ಬಸವನಗುಡಿ, ಬೆಂಗಳೂರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications