ಭಾನುವಾರ : ಪಂಪ-ಕುಮಾರವ್ಯಾಸರ ದೃಷ್ಟಿಯಲ್ಲಿ ಕರ್ಣ
ಬೆಂಗಳೂರು, ಜುಲೈ 08 : ರಾಜಾಜಿನಗರದ ಬಾಲಮೋಹನ್ ವಿದ್ಯಾಮಂದಿರದ ಸಭಾಂಗಣದಲ್ಲಿ ನಾಡಿನ ಹಿರಿಯ ಪತ್ರಕರ್ತರೂ, ಪ್ರಸಿದ್ಧ ಗಮಕಿಗಳೂ ಆದ ಡಾ|| ಎಂ.ಎ. ಜಯರಾಮ ರಾವ್ ಅವರು ಬರೆದು ಪ್ರಕಟಿಸಿದ "ಪಂಪ-ಕುಮಾರವ್ಯಾಸರ ದೃಷ್ಟಿಯಲ್ಲಿ - ಕರ್ಣ" ಎಂಬ ಗ್ರಂಥ ಜುಲೈ 9ರಂದು ಬೆಳಗ್ಗೆ 10.30ಕ್ಕೆ ಲೋಕಾರ್ಪಣೆಯಾಗಲಿದೆ.
ಆಚಾರ್ಯ ಪಾಠಶಾಲೆಯ ನಿವೃತ್ತ ಕನ್ನಡ ಪ್ರಾಚಾರ್ಯ ಡಾ|| ಕೆ.ಎಸ್. ಮಧುಸೂದನ್ ಅವರು ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ. ಹಿರಿಯ ಶಿಕ್ಷಣ ತಜ್ಞ ಡಾ|| ಗುರುರಾಜ ಕರಜಗಿ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಜ್ಞಾನದೀಪಿಕ ಶೈಕ್ಷಣಿಕ ದತ್ತಿಯ ಮ್ಯಾನೇಜಿಂಗ್ ಟ್ರಸ್ಟಿ ಎನ್. ಸತ್ಯಪ್ರಕಾಶ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುನ್ನೋಟ : ಕನ್ನಡಕ್ಕೆ ಮಹಾಪ್ರಾಣ ಯಾಕೆ ಬೇಡ?
ಡಾ. ಡಿ. ಎನ್. ಶಂಕರ ಬಟ್ಟರು ಬರೆದಿರುವ ಹೊಸ ಹೊತ್ತಗೆ "ಕನ್ನಡಕ್ಕೆ ಮಹಾಪ್ರಾಣ ಯಾಕೆ ಬೇಡ?" ಬಸವನಗುಡಿಯ ಮುನ್ನೋಟ ಪುಸ್ತಕ ಮಳಿಗೆಯಲ್ಲಿ ಜುಲೈ 9ರಂದು 11.30ಕ್ಕೆ ಬಿಡುಗಡೆಯಾಗಲಿದೆ. ಯುವ ಬರಹಗಾರರಾದ ಸಂದೀಪ್ ಕಂಬಿ ಅವರು ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ.
ಯಾವ ನುಡಿಯ ಮೂಲದಿಂದ ಬಂದ ಪದಗಳೇ ಆದರೂ ಕನ್ನಡಿಗರು ಹೇಗೆ ಉಲಿಯುತ್ತೇವೋ ಹಾಗೆಯೇ ಬರೆಯಲು ತೊಡಗಿದರೆ ಕನ್ನಡ ಲಿಪಿಯಲ್ಲಿ ಮಹಾಪ್ರಾಣಗಳ ಬಳಕೆ ನಮಗೆ ಬೇಕಾಗುವುದಿಲ್ಲ ಎಂಬುದನ್ನು ಈ ಕಿರು ಹೊತ್ತಗೆಯಲ್ಲಿ ತೋರಿಸಿಕೊಡಲಾಗಿದೆ. ಕನ್ನಡದ ಲಿಪಿಯಲ್ಲಿ ಈ ಬದಲಾವಣೆ ತರಬಹುದಾದ ಒಳಿತುಗಳ ಬಗ್ಗೆ ಈ ಪುಸ್ತಕದಲ್ಲಿ ವಿವರಿಸಲಾಗಿದೆ.
ದಿನಾಂಕ: 9 - ಜುಲೈ - 2017
ಹೊತ್ತು: ಬೆಳಗ್ಗೆ, 11:30
ಜಾಗ: ಮುನ್ನೋಟ ಹೊತ್ತಗೆ ಮಳಿಗೆ, ಸೌತ್ ಅವೆನ್ಯೂ ಕಾಂಪ್ಲೆಕ್ಸ್, ಡಿವಿಜಿ ರಸ್ತೆ, ಬಸವನಗುಡಿ, ಬೆಂಗಳೂರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications