ಬೆಂಗಳೂರಿನ ಮದರಸಾದಲ್ಲಿ ಮಕ್ಕಳಿಗೆ ಹಿಂಸೆ, ಇಬ್ಬರ ಬಂಧನ
ಬೆಂಗಳೂರು, ಆಗಸ್ಟ್ 02: ಧಾರ್ಮಿಕ ಪಾಠ ಕಲಿಯಲು ಬಂದ ಚಿಕ್ಕ ಮಕ್ಕಳಿಗೆ ಹಿಂಸೆ ನೀಡಿ, ಕಾಲಿಗೆ ಕೊಂಡಿ ಹಾಕಿ ಬಂಧಿಸಿದ ಘಟನೆ ಮದರಸಾವೊಂದರಲ್ಲಿ ನಡೆದಿದೆ.
ಖಾಸಗಿ ಮಾಧ್ಯಮಗಳಲ್ಲಿ ಈ ಬಗ್ಗೆ ಮಂಗಳವಾರ ವಿಡಿಯೋ ಸಮೇತ ಪ್ರಸಾರವಾಗಿದ್ದನ್ನು ನೋಡಿರಬಹುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಕೂಡಲೇ ಕ್ರಮ ಜರುಗಿಸಿದ್ದಾರೆ.[ಬೆಂಗಳೂರು ಪೊಲೀಸರ ಲಂಚಾವತಾರ ಬಿಚ್ಚಿಟ್ಟ ಎನ್ ಜಿಒ]

ವಿವಾದಿತ ಮದರಾಸದ ಶಿಕ್ಷಕ ಹಾಗೂ ಮಕ್ಕಳ ತಂದೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.[ಕರ್ನಾಟಕದ ಸಾವಿರ ಮದ್ರಸಾಗಳಲ್ಲಿ ಸಮೀಕ್ಷೆ ಆರಂಭ]
ಮೂವರು ವಿದ್ಯಾರ್ಥಿಗಳ ಕಾಲಿಗೆ ಚೈನ್ ಬಿಗಿದು ಶಿಕ್ಷೆ ನೀಡುವ ದೃಶ್ಯಗಳು ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಕೂಡಲೇ ಕ್ರಮ ಜರುಗಿಸಿದ ಪೊಲೀಸರು ಮೂವರು ಮಕ್ಕಳನ್ನು ರಕ್ಷಿಸಿದ್ದಾರೆ.[ಮದ್ರಸಾದಲ್ಲಿ ಲೈಂಗಿಕ ಕಿರುಕುಳ ಅನುಭವ ಹಂಚಿಕೊಂಡ ನಿರ್ದೇಶಕ]
ಹೆಚ್ಚು ತುಂಟತನ ಮಾಡುತ್ತಿದ್ದ ಮಕ್ಕಳಿಗೆ ಬುದ್ಧಿ ಬರಬೇಕಾದರೆ ಇಂಥ ಶಿಕ್ಷೆ ನೀಡಿ ಎಂದು ಶಿಕ್ಷಕರಿಗೆ ಮಕ್ಕಳ ತಂದೆಯೇ ಉತ್ತೇಜನ ನೀಡಿದ್ದರು ಎಂದು ತಿಳಿದು ಬಂದಿದೆ.[ಮದ್ರಸಾ ಎಂದರೇನು?]
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications