ಕಟ್ಟಡದ ಅವಶೇಷಗಳಡಿ ಸಿಲುಕಿ ಇಬ್ಬರು ಸಾವು, 4 ಮಂದಿ ರಕ್ಷಣೆ
ಬೆಂಗಳೂರು, ಅಕ್ಟೋಬರ್ 05: ಬೆಳ್ಳಂದೂರು ಗೇಟ್ ಮಾರತ್ತಹಳ್ಳಿ ರಿಂಗ್ ರಸ್ತೆ, ಇಕೋ ಸ್ಪೇಸ್ ಹತ್ತಿರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
* ಪಕ್ಕದ ಕಟ್ಟಡದ ಭದ್ರತಾ ಸಿಬ್ಬಂದಿ ಸೇರಿದಂತೆ ಇಬ್ಬರ ಶವ ಪತ್ತೆ, ನಾಲ್ವರ ರಕ್ಷಣೆಗಾಗಿ ಶೋಧಕಾರ್ಯ ಮುಂದುವರಿಕೆ
* ಬಿಬಿಎಂಪಿ ಮಹದೇವಪುರ ವಲಯದ ಜಂಟಿ ಆಯುಕ್ತ ಮುನಿವೀರಪ್ಪ ಅವರು ಕಟ್ಟಡದ ವಿವರಗಳನ್ನು ನೀಡಿದ್ದಾರೆ.
* 2015ರ ಆಗಸ್ಟ್ 13ರಂದು ಅನುಮತಿ ಪಡೆದಿರುವ ವಿನಯ್ ಕುಮಾರ್ ದೋಂಗಲು ಅವರು 6 ತಿಂಗಳ ಹಿಂದೆ ಕಾಮಗಾರಿ ಆರಂಭಿಸಿದ್ದರು.
* ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ಪರಿಶೀಲನೆ ನಡೆಸಿದ ಪೊಲೀಸ್ ಅಧಿಕಾರಿ ಎಂಎನ್ ರೆಡ್ಡಿ , ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಹಾಗೂ ಬಿಬಿಎಂಪಿ ಮೇಯರ್ ಪದ್ಮಾವತಿ.
* ಓರ್ವ ಬಾಲಕ ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದೆ.[ಕಟ್ಟಡ ಕುಸಿತ: ಅಧಿಕಾರಿಗಳನ್ನು ವಜಾ ಮಾಡಿದ ಮೇಯರ್]
* ಕಟ್ಟಡದ ಅವಶೇಷಗಳಡಿ ಸಿಲುಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.
Four persons escaped. Four suspected trapped. One of them rescued by our Rescuers alive.
— M N Reddi, IPS (@DGP_FIRE) October 5, 2016
* ಕಟ್ಟಡದ ಅವಶೇಷಗಳಿಂದ 8 ವರ್ಷದ ಬಾಲಕನ ರಕ್ಷಣೆ ಮಾಡಲಾಗಿದೆ. ರಕ್ಷಿಸಲಾದ ಮಗುವನ್ನು ಯಾದಗಿರಿ ಮೂಲದ ಕಾರ್ಮಿಕ ಬನ್ನಪ್ಪ ಎಂದು ಗುರುತಿಸಲಾಗಿದೆ.[ಗ್ಯಾಲರಿ: ಬೆಳ್ಳಂದೂರು ಕಟ್ಟಡ ಕುಸಿತದ ಅವಶೇಷಗಳು]
Well done @KarFireDept for rescuing 8 year old son of labourer who was trapped under debris of under construction bldg #Bengaluru pic.twitter.com/9stJSptIQR
— Gautam (@gautyou) October 5, 2016
* ಸುಮಾರು 20ಕ್ಕೂ ಅಧಿಕ ಮಂದಿ ಕಟ್ಟಡ ಕೆಳಗೆ ಸಿಲುಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
* 3 ಅಗ್ನಿಶಾಮಕ ದಳ ತಂಡದ 50ಕ್ಕೂ ಅಧಿಕ ಮಂದಿ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ನಿರ್ಮಾಣದ ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಿರುವ ಶಂಕೆ ವ್ಯಕ್ತವಾಗಿದೆ.
2 ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದು 5 ಅಂತಸ್ತಿನ ಕಟ್ಟಡ ನಿರ್ಮಿಸಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತೇನೆ.
Under Construction 5 storey #Buildingcollapse near Bellanduru Gate #Bengaluru. @KarFireDept @Rohini_Swamy pic.twitter.com/Szvu7jyeoD
— PublicTV (@publictvnews) October 5, 2016
ಮೇಯರ್ ಜತೆಗೂ ಮಾತನಾಡುತ್ತೇನೆ ಎಂದು ಶಾಸಕ ರಘು ಆಚಾರ್ ಅವರು ಖಾಸಗಿ ವಾಹಿನಿ ಜತೆ ಮಾತನಾಡುತ್ತಾ ತಿಳಿಸಿದರು. ಸುಮಾರು 50ಕ್ಕೂ ಅಧಿಕ ಸಿಬ್ಬಂದಿ ಈಗ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications