ಇ–ಗ್ರಂಥಾಲಯ ಸ್ಥಾಪನೆ 1 ಕೋಟಿ ರು ನೀಡಿದ ಸಂಸದ ಅನಂತಕುಮಾರ್
ಬೆಂಗಳೂರು, ಜನವರಿ 22: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಲ್ಲಾ ವಾರ್ಡ್ಗಳಲ್ಲಿ ಇ-ಗ್ರಂಥಾಲಯ ಸ್ಥಾಪನೆ ಮಾಡಲು ಮುಂದಾಗಬೇಕು. ಇದಕ್ಕಾಗಿ ಸಂಸದರ ನಿಧಿಯಿಂದ 1 ಕೋಟಿ ರು ಅನುದಾನ ನೀಡುತ್ತೇನೆ. ಇ-ಗ್ರಂಥಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೂ ಪತ್ರ ಬರೆಯುತ್ತೇನೆ' ಎಂದು ಕೇಂದ್ರ ಸಚಿವ ಅನಂತಕುಮಾರ್ ತಿಳಿಸಿದರು.
ನಗರ ಕೇಂದ್ರ ಗ್ರಂಥಾಲಯ ಹಾಗೂ ಬಿಬಿಎಂಪಿ ವತಿಯಿಂದ ಎನ್.ಆರ್. ಕಾಲೊನಿಯಲ್ಲಿ ಸ್ಥಾಪಿಸಿರುವ ಇ-ಗ್ರಂಥಾಲಯವನ್ನು ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಭಾನುವಾರ ಉದ್ಘಾಟಿಸಿ ಮಾತನಾಡಿದರು
Other key engagements included
— Ananthkumar (@AnanthKumar_BJP) January 21, 2018
a)Inauguration of an e-library
b)handed over vehicles to divyangs
c)Addressed a meeting of Agro input dealers association pic.twitter.com/KtZI1ZpBzi
'ಪಾಲಿಕೆಯು ಸಂಗ್ರಹಿಸಿರುವ ಸುಮಾರು 300 ಕೋಟಿ ರು ಗಳಷ್ಟು ಗ್ರಂಥಾಲಯ ಕರವನ್ನು ಕೂಡಲೇ ಗ್ರಂಥಾಲಯ ಇಲಾಖೆಗೆ ನೀಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸುತ್ತೇನೆ. ಇದರಿಂದ ಮತ್ತಷ್ಟು ಗ್ರಂಥಾಲಯಗಳನ್ನು ಸ್ಥಾಪಿಸಲು ಸಹಕಾರಿಯಾಗುತ್ತದೆ' ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮೇಯರ್ ಆರ್.ಸಂಪತ್ ರಾಜ್ ಮಾತನಾಡಿ, 'ಎಲ್ಲಾ ವಾರ್ಡ್ಗಳಲ್ಲಿ ಇ-ಗ್ರಂಥಾಲಯ ಸ್ಥಾಪಿಸುವ ಯೋಜನೆಯನ್ನು ಮುಂದಿನ ಬಜೆಟ್ನಲ್ಲಿ ಸೇರ್ಪಡೆ ಮಾಡಲಾಗುವುದು, ಇದಕ್ಕೆ ಸಿಗುವ ಅನುದಾನವನ್ನು ಸದುಪಯೋಗಪಡಿಸಿಕೊಳ್ಳಲಾಗುವುದು' ಎಂದು ಹೇಳಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications