ಯುನೈಟೆಡ್ ಆಸ್ಪತ್ರೆ - ಬ್ರಾಹ್ಮಣ ಮಹಾಸಭಾ ಹೆಲ್ತ್ ಕಾರ್ಡ್ ಬಿಡುಗಡೆ
ಬೆಂಗಳೂರು ಜುಲೈ 26: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯರುಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಇಂದು ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರ್ನಳ್ಳಿ ಅವರು ಯುನೈಟೆಡ್ ಆಸ್ಪತ್ರೆಯ ವತಿಯಿಂದ ಸದಸ್ಯರುಗಳಿಗೆ ವಿಶೇಷವಾಗಿ ಹೊರತಂದಿರುವ ಯುನೈಟೆಡ್ ಆಸ್ಪತ್ರೆ ಹೆಲ್ತ್ ಕಾರ್ಡನ್ನು ಬಿಡುಗಡೆಗೊಳಿಸಿದರು.
ಎನ್ ಆರ್ ಕಾಲೋನಿಯ ರಾಮ ಮಂದಿರ ಕಲ್ಯಾಣ ಮಂಟಪದಲ್ಲಿ ಯುನೈಟೆಡ್ ಆಸ್ಪತ್ರೆಯ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಈ ಹೆಲ್ತ್ ಕಾರ್ಡ್ ಸೌಲಭ್ಯವನ್ನು ಬ್ರಾಹ್ಮಣ ಮಹಾಸಭಾದ ಸದಸ್ಯರುಗಳಿಗೆ ಬಿಡುಗಡೆ ಮಾಡಲಾಯಿತು. ಸದಸ್ಯರುಗಳಿಗೆ ಈ ಹೆಲ್ತ್ ಕಾರ್ಡನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರ್ನಳ್ಳಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯುನೈಟೆಡ್ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಿಕ್ರಮ್ ಸಿದ್ದಾರೆಡ್ಡಿ ಮಾತನಾಡಿ, ಈ ಹೆಲ್ತ್ ಕಾರ್ಡ್ ಮೂಲಕ ಸದಸ್ಯರು ಹಾಗೂ ಅವರ ಕುಟುಂಬದವರು ತಮ್ಮ ಆರೋಗ್ಯದ ಹಲವಾರು ಅವಶ್ಯಕತೆಯನ್ನು ಅತಿಕಡಿಮೆ ವೆಚ್ಚದಲ್ಲಿ ಪೂರೈಸಿಕೊಳ್ಳಬಹುದಾಗಿದೆ. ಇಸಿಜಿ, ಎಕ್ಸ್ - ರೇ, ಸಿಟಿ ಸ್ಕ್ಯಾನ್, ಲ್ಯಾಬೋರೇಟರಿ ಪರೀಕ್ಷೆಗಳು ಮತ್ತು ಸೂಪರ್ ಸ್ಪೇಷಾಲಿಟಿ ಕನ್ಸ್ಲ್ಟೇಶನ್ ನ್ನು ಇದರಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು.

ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ (ಕರ್ನಾಟಕ ಸರ್ಕಾರ) ಅಧ್ಯಕ್ಷರಾದ ಎಚ್.ಎಸ್ ಸಚ್ಚಿದಾನಂದಮೂರ್ತಿ, ಯುನೈಟೆಡ್ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್ ಮುರುಡಾ ಉಪಸ್ಥಿತರಿದ್ದರು.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications