ಹೈಕೋರ್ಟ್ ಬಳಿಕ ಎನ್ಜಿಟಿ ಸರದಿ: ಬಿಬಿಎಂಪಿಗೆ 5 ಕೋಟಿ ದಂಡ
ಬೆಂಗಳೂರು, ಅಕ್ಟೋಬರ್ 26: ತ್ಯಾಜ್ಯ ಬೆಂಗಳೂರಿನ ಬಹುದೊಡ್ಡ ಸಮಸ್ಯೆ ಅದರ ನಿರ್ವಹಣೆಯಲ್ಲಿ ಸೋತ ಬಿಬಿಎಂಪಿಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 5 ಕೋಟಿ ರೂ ದಂಡ ವಿಧಿಸಿದೆ.
ನಗರದ ಹೊರ ವಲಯದಲ್ಲಿರುವ ಬಾಗಲೂರಿನ ಕಲ್ಲು ಕ್ವಾರಿಯಲ್ಲಿ ಸುರಿದಿರುವ ತ್ಯಾಜ್ಯವನ್ನು ಬಯೋ ಮೈನಿಂಗ್ ಮೂಲಕ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕೆಂದು ನ್ಯಾಯಮಂಡಳಿ ಒಂದೂವರೆ ತಿಂಗಳ ಹಿಂದೆಯೇ ಇರ್ದೇಶನ ನೀಡಿತ್ತು.
ಆದರೆ ಕಸದ ಮೇಲೆ ಮಣ್ಣಿನ ಹೊದಿಕೆ ಹಾಕಿರುವ ಪಾಲಿಕೆಯು ಬಯೋ ಮೈನಿಂಗ್ ಮಾಡಿಲ್ಲ ಇದರಿಂದ ಆಕ್ರೋಶಗೊಂಡ ಮಂಡಳಿಯು ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡು 5 ಕೋಟಿ ರೂ ದಂಡ ವಿಧಿಸಿದೆ.

ಬಯೋ ಮೈನಿಂಗ್ ಪ್ರಕ್ರಿಯೆ ಹಾಗೂ ಆದೇಶ ಪಾಲನೆ ಬಗ್ಗೆ ವಿಸ್ತೃತ ವರದಿ ನೀಡುವಂತೆ ಜ.17ರಂದು ಬಿಬಿಎಂಪಿಗೆ ಸೂಚಿಸಿತ್ತು. ಆದರೆ ವೈಜ್ಞಾನಿಕ ಮಾದರಿಯಲ್ಲಿ ಕಸ ವಿಲೇವಾರಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈವರೆಗೆ ಸೂಕ್ತ ಕ್ರಮ ಕೈಗೊಳ್ಳದಿರುವುದರಿಂದ 5 ಕೋಟಿ ರೂ ದಂಡ ವಿಧಿಸಲಾಗಿದೆ.
ಬಾಗಲೂರಿನ ಕಲ್ಲು ಕ್ವಾರಿಯಲ್ಲಿ 97 ಸಾವಿರ ಟನ್ನಷ್ಟು ಕಸವನ್ನು ಭರ್ತಿ ಮಾಡಲಾಗಿದೆ. ಈ ಕಸವನ್ನು ಹೊರತೆಗೆದು ಪ್ಲಾಸ್ಟಿಕ್ ಮತ್ತು ಇತರೆ ಹಸಿ ತ್ಯಾಜ್ಯವನ್ನು ಪ್ರತ್ಯೇಕಿಸಿ ಬಯೋ ಮೈನಿಂಗ್ ಮಾಡಬೇಕೆಂದು ಎನ್ಜಿಟಿ ಆದೇಶ ನೀಡಿತ್ತು.
ಬಿಬಿಎಂಪಿ ತನ್ನ ವೈಫಲ್ಯವನ್ನು ಮುಚ್ಚಿಹಾಕುವ ಉದ್ದೇಶದಿಂದ ಆದೇಶ ಪಾಲನೆ ವರದಿ ನೀಡಿದೆಯೇ ಹೊರತು ಕರ್ತವ್ಯ ನಿಭಾಯಿಸಲು ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಎನ್ಜಿಟಿ ಹೇಳಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications