ಜ.21ರಂದು 'ಅಂಗಳಕ್ಕೆ ಹೂ ಹಸೆ' ಸಂಗೀತ ಕಾರ್ಯಕ್ರಮ
ಬೆಂಗಳೂರು, 18 : ಬೆಂಗಳೂರಿನ ಚಿಕ್ಕಲ್ಲಸಂದ್ರದ ಸಿ. ವಿಜೇತ್(ರಮ್ಯ ವಿಜೇತ್) ಅವರ ಮನೆಯಂಗಳದಲ್ಲಿ ಅಂಗಳಕ್ಕೆ ಹೂ ಹಸೆಯ 31ನೇ ಭಾವಗೀತೆಗಳ ಕಾರ್ಯಕ್ರಮ ಇದೇ ಜನವರಿ 21ರಂದು(ಶನಿವಾರ) ಆಯೋಜಿಸಲಾಗಿದೆ.
ಕಳೆದ 30 ತಿಂಗಳುಗಳಿಂದ ಯಶಸ್ವಿಯಾಗಿ ಹೊರ ಹೊಮ್ಮತ್ತಿರುವ ಈ ಅಂಗಳಕ್ಕೆ ಹೂ ಹಸೆಯ 31ನೇ ಭಾವಗೀತೆಗಳ ಕಾರ್ಯಕ್ರಮ ಉಪಾಸನಾ ಟ್ರಸ್ಟ್ ವತಿಯಿಂದ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಉಪಾಸನಾ ಮೋಹನ್, ರಮ್ಯ ವಿಜೇತ್, ಚಿನ್ಮಯಿ ಚಂದ್ರಶೇಖರ್, ಮೇಘನಾ ಭಟ್, ಶಾಂಭವಿ ರಂಗನಾಥ್, ಎಸ್, ಐಶ್ವರ್ಯ ಅವರು ತಮ್ಮ ಸುಮಧುರ ಕಂಠದಿಂದ ಗಾಯನಗಳನ್ನು ಪ್ರಸ್ತುತ ಪಡಿಸಲಿದ್ದಾರೆ.
ಇದರಿಂದ ಸಂಗೀತ ಪ್ರಿಯರು ಈ ಅಂಗಳಕ್ಕೆ ಹೂ ಹಸೆ ಬಾವಗೀತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಉಪಾಸನಾ ಟ್ರಸ್ಟ್ ವಿನಂತಿಸಿದೆ.
ವಿಳಾಸ: 137. "ಸ್ಪೂರ್ತಿ ರೆಸಿಡೆನ್ಸಿ", 3ನೇ ಮುಖ್ಯ ರಸ್ತೆ 4ನೇ ಅಡ್ಡ ರಸ್ತೆ, ರಾಮಾಂಜನೇಯನಗರ, ಚಿಕ್ಕಲ್ಲಸಂದ್ರ ಬೆಂಗಳೂರು-61 ಹೆಚ್ಚಿನ ಮಾಹಿತಿಗಾಗಿ 7760895895 ನಂಬರ್ ಗೆ ಸಂಪರ್ಕಿಸಿ.
More From
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications