ಅಮೆರಿಕಾ ಮೂಲದ ಮಡರ್ನಾ ಲಸಿಕೆ ಹಾಕಿಸಿಕೊಂಡರೆ ಯುವಕರಿಗೆ ಏನಾಗುತ್ತೆ?
ಬೆಂಗಳೂರು ಜೂನ್. 30: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಭಾರತದಲ್ಲಿ 'ಮಾಡೆರ್ನಾ' ಲಸಿಕೆ ಬಳಕೆಗೆ ಅವಕಾಶ ನೀಡಿದೆ. ಮಾಡರ್ನಾ ಲಸಿಕೆ ಭಾರತದಲ್ಲಿ ಸಿಗುತ್ತಿರುವ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಿಂತಲೂ ಸುರಕ್ಷಿತವೇ ? ಮಡರ್ನಾ ಲಸಿಕೆಯಿಂದ ಆರೋಗ್ಯದ ಮೇಲೆ ಆಗುತ್ತಿರುವ ಪರಿಣಾಮಗಳ ಬಗ್ಗೆ ಅಮೆರಿಕಾ ಸೆಂಟರ್ ಫರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಮಹತ್ವದ ಸಂಗತಿಯನ್ನು ಬಹಿರಂಗ ಪಡಿಸಿದೆ.
ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಅಮೆರಿಕದಲ್ಲಿ ಫೈಜರ್ ಮತ್ತು ಮಾಡರ್ನಾ ಲಸಿಕೆ ಬಳಸಲಾಗುತ್ತಿದೆ. ಆದರೆ, ಎರಡು ದಿನದ ಹಿಂದೆ ಅಮೆರಿಕಾದ ಸೆಂಟರ್ ಫರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆಷನ್ಸ್ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಮಡರ್ನಾ ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಆತಂಕ ಮೂಡಿಸಿದೆ. ಸಿಡಿಸಿ ಅಧ್ಯಯನದ ವರದಿ ಪ್ರಕಾರ ಮಡರ್ನಾ ಲಸಿಕೆ ಪಡೆದ ಹನ್ನೆರಡು ವಷದಿಂದ ಹದಿನೇಳು ವರ್ಷದ ಯುವತಿಯರಲ್ಲಿ ಹೃದಯದ ಉರಿಯುತ ಸೇರಿದಂತೆ ಹೃದಯ ಸಂಬಂಧಿ ನೋವು ಕಾಣಿಸಿಕೊಂಡಿದೆ. 2. 18 ಲಕ್ಷ ಡೋಸ್ ಪಡೆದವರ ಪೈಕಿ 19 ಮಂದಿಯಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದೆ. ಇದೇ ವಯೋಮಾನದ ಯುವಕರ ಪೈಕಿ 128 ಮಂದಿಯಲ್ಲಿ ಹೃದಯದ ಉರಿಯೂತ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಅತಿ ಹೆಚ್ಚು ಸಮಸ್ಯೆ 18 ರಿಂದ 24 ವಯೋಮಾನದ ಯುವಕ- ಯುವತಿಯರು ಮಾರ್ಡನಾ ಲಸಿಕೆಯಿಂದ ಸಮಸ್ಯೆಗೆ ಒಳಗಾಗಿರುವ ಅಂಕಿ ಅಂಶಗಳನ್ನು ಸಿಡಿಸಿ ಬಿಡುಗಡೆ ಮಾಡಿದೆ.

2021 ಏಪ್ರಿಲ್ ನಿಂದ ಜೂನ್ 11 ರ ಅವಧಿಯಲ್ಲಿ ಲಸಿಕೆ ಪಡೆದರ ಸಮೀಕ್ಷಾ ವರದಿಯಲ್ಲಿ ಈ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಫೈಜರ್ ಮತ್ತು ಮಡರ್ನಾ ಲಸಿಕೆ ಪಡೆದ ಅಮೆರಿಕಾ ಯುವಕ- ಯುವತಿಯರಲ್ಲಿ ಹೃದಯಕ್ಕೆ ಸಂಬಂಧಿಸಿದ ಎದೆ ಉರಿಯುತ, ಶಾರ್ಟ್ ಬ್ರೀತ್ ಸಮಸ್ಯೆ ಕಾಣಿಸಿಕೊಂಡಿದೆ. ಈ ವಿಷಯ ಇದೀಗ ಭಾರತದಲ್ಲಿ ಬಹು ದೊಡ್ಡ ಚರ್ಚೆಗೆ ನಾಂದಿ ಹಾಡಿದೆ. ಕೇಂದ್ರ ಸರ್ಕಾರ ನಿನ್ನೆಯಷ್ಟೇ ಮಡರ್ನಾ ಲಸಿಕೆ ಬಳಕೆಗೆ ಅವಕಾಶ ನೀಡಿದೆ. ದೇಶದಲ್ಲಿ ಈಗಾಗಲೇ ಕೋ ವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತಿದೆ. ಈ ಎರಡೂ ಲಸಿಕೆ ಪೂರೈಕೆ ಕಡಿಮೆ ಹಿನ್ನೆಲೆಯಲ್ಲಿ ಮಡರ್ನಾ ಲಸಿಕೆ ಬಳಕೆಗೆ ಅವಕಾಶ ನೀಡಿರುವುದು ಇದೀಗ ವೈದ್ಯಕೀಯ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications