ಉಸಿರೇ- ವೃದ್ಧರ ಸಹಾಯಾರ್ಥ ರಾಜೇಶ್ ಕೃಷ್ಣನ್ ರಸಸಂಜೆ
ಹಿತೇಶಿ ಮಹಿಳಾ ಮನೆಯಂಗಳ ಟ್ರಸ್ಟ್ ಸಹಾಯಾರ್ಧವಾಗಿ ದೇಣಿಗೆ ಸಂಗ್ರಹಿಸಲು ಗಾಯಕ ರಾಜೇಶ್ ಕೃಷ್ಣನ್ ಹಾಗೂ ತಂಡದವರು 'ಉಸಿರೆ' ಎಂಬ ರಸಸಂಜೆ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ.
ಬೆಂಗಳೂರು, ನವೆಂಬರ್ 16: ಹಿತೇಶಿ ಮಹಿಳಾ ಮನೆಯಂಗಳ ಟ್ರಸ್ಟ್ ಸಹಾಯಾರ್ಧವಾಗಿ ದೇಣಿಗೆ ಸಂಗ್ರಹಿಸಲು ಗಾಯಕ ರಾಜೇಶ್ ಕೃಷ್ಣನ್ ಹಾಗೂ ತಂಡದವರು 'ಉಸಿರೆ' ಎಂಬ ರಸಸಂಜೆ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ..
ನವೆಂಬರ್ 19 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಈ ರಸಸಂಜೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಆರ್ ಜೆ ಮಯೂರ್ ರಾಘವೇಂದ್ರ, ಅವಿನಾಶ್ ಛೆಬ್ಬಿ, ಅಂಕಿತ್ ಕುಂಡು ಅವರ ಗಾಯನದ ಜತೆಗೆ ಅರುಣ್ ಕುಮಾರ್ ಅವರ ಡ್ರಮ್ ನಾದವನ್ನು ಆಲಿಸಬಹುದು.

2005ರಲ್ಲಿ ಆರಂಭವಾದ ಮನೆಯಂಗಳ ವಯ್ಯಾಲಿಕಾವಲ್ ನಲ್ಲಿ ವೃದ್ಧಾಶ್ರಮ ಹೊಂದಿದೆ. 100ಕ್ಕೂ ಅಧಿಕ ಹಿರಿಯ ನಾಗರಿಕರನ್ನು ಕಾಯುತ್ತಿದೆ. 1993ರಲ್ಲಿ ಆರಂಭವಾದ ಹಿತೇಶಿ ಮಹಿಳಾ ಮನೆಯಂಗಳ ಟ್ರಸ್ಟ್ ಸಾಮಾಜಿಕ ಕಳಕಳಿ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ರಕ್ತದಾನ ಶಿಬಿರ, ಶಾಲಾ ಮಕ್ಕಳಿಗೆ ಕ್ವಿಜ್, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ.
ಟಿಕೆಟ್ ಬೆಲೆ : 250 ರು, 500, 750, 1000
ಹೆಚ್ಚಿನ ಮಾಹಿತಿಗೆ ಟಾಕ್ ಆಫ್ ದಿ ಟೌನ್ ವೆಬ್ ಸೈಟ್ ಕ್ಲಿಕ್ ಮಾಡಿ
(ಒನ್ಇಂಡಿಯಾ ಸುದ್ದಿ)
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್












Click it and Unblock the Notifications