ಉತ್ತರ ಕರ್ನಾಟಕ ನವನಿರ್ಮಾಣ ವೇದಿಕೆಯಿಂದ ಬೆಂಗಳೂರಲ್ಲಿ ಅದ್ಧೂರಿ ಕಾರ್ಯಕ್ರಮ
ಸಾಂಸ್ಕೃತಿ ಕಾರ್ಯಕ್ರಮಗಳನ್ನು ನೀಡುವುದರಲ್ಲಿ ಸದಾ ಮುಂದಿರುವ ಉತ್ತರ ಕರ್ನಾಟಕ ನವ ನಿರ್ಮಾಣ ವೇದಿಕೆ(ರಿ)ಯ ಎರಡನೇ ವರ್ಷದ ವಾರ್ಷಿಕೋತ್ಸವ ನಾಳೆ (ಜೂನ್ 4, ಭಾನುವಾರ) ಅದ್ಧೂರಿಯಾಗಿ ನಡೆಯಲಿದೆ.
ಬೆಂಗಳೂರು, ಜೂನ್ 3: ಸಾಂಸ್ಕೃತಿ ಕಾರ್ಯಕ್ರಮಗಳನ್ನು ನೀಡುವುದರಲ್ಲಿ ಸದಾ ಮುಂದಿರುವ ಉತ್ತರ ಕರ್ನಾಟಕ ನವ ನಿರ್ಮಾಣ ವೇದಿಕೆ(ರಿ)ಯ ಎರಡನೇ ವರ್ಷದ ವಾರ್ಷಿಕೋತ್ಸವ ನಾಳೆ (ಜೂನ್ 4, ಭಾನುವಾರ) ಅದ್ಧೂರಿಯಾಗಿ ನಡೆಯಲಿದೆ.
ಕಾರ್ಯಕ್ರಮದ ನಿಮಿತ್ತ ಮಧ್ಯಾಹ್ನ 3 ಗಂಟೆಗೆ ಉದ್ಯಾನ ನಗರಿ ಬೆಂಗಳೂರಿನ ರಾಜಾಜಿನಗರದ ಬಾಷ್ಯಂ ವೃತ್ತದಿಂದ ಶ್ರೀ ರಾಮಮಂದಿರ ಮಾರ್ಗವಾಗಿ ಕಲಾಕ್ಷೇತ್ರದವರೆಗೆ ಮೆರವಣಿಗೆ ನಡೆಯಲಿದೆ. ಪೂರ್ಣಕುಂಭಮೇಳದೊಂದಿಗೆ ಮೆರವಣಿಗೆ ನಡೆಯಲಿದ್ದು, ನಂತರ ವಿಜಯಪುರದ ಸಾವನ್ ಬ್ಯಾಂಜೋ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.['ಬಿಲೀಫ್ ಫೆಸ್ಟ್' ಆಚರಿಸುವಂತೆ ಯುವ ಬ್ರಿಗೇಡ್ ಕರೆ, ಏನಿದು ಬಿಲೀಫ್ ಫೆಸ್ಟ್!]

ಕೂಡಲಸಂಗಮದ ಲಿಂಗಾಯಿತ ಪಂಚಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮಿ, ರಾಜಾಜಿನಗರ ಶಾಸಕ ಸುರೇಶ್ ಕುಮಾರ್, ಮೇಯರ್ ಜಿ. ಪದ್ಮಾವತಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಗಾಯಕ ಮತ್ತು ನಟ ಚೆನ್ನಪ್ಪ ಹುದ್ದಾರ್ ಸಹ ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸುಮಾರು 500 ರಿಂದ 1000 ಜನ ಸೇರುವ ನಿರೀಕ್ಷೆಯಿದೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications