'ಬಾಂಬ್ ನಾಗ' ಎಂದಿದ್ದಕ್ಕೆ ಕಮಿಷನರ್ ಗೆ ನೊಟೀಸ್ ರವಾನಿಸಿದ ನಾಗರಾಜ್
ನನ್ನ ಮನೆ ಮೇಲೆ ದಾಳಿ ನಡೆಸಿದಾಗ ಏಪ್ರಿಲ್ 14ರಂದು ನೀವು ನನ್ನನ್ನು 'ಬಾಂಬ್ ನಾಗ' ಎಂದು ಕರೆದಿದ್ದೀರಿ. ಇದು ನ್ಯಾಯಾಂಗದ ಉಲ್ಲಂಘನೆ ಎಂದು ನಾಗರಾಜ್ ಪರ ವಕೀಲರು ನೊಟೀಸ್ ನಲ್ಲಿ ತಿಳಿಸಿದ್ದಾರೆ.
ಬೆಂಗಳೂರು, ಏಪ್ರಿಲ್ 29: ತನ್ನನ್ನು ಬಾಂಬ್ ನಾಗ ಎಂದು ಕರೆದಿದ್ದಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರವೀಣ್ ಸೂದ್ ಗೆ ವಿ ನಾಗರಾಜ್ ವಕೀಲರು ನೊಟೀಸ್ ರವಾನಿಸಿದ್ದಾರೆ.
ಮಾಜಿ ಕಾರ್ಪೊರೇಟರ್ ಹಾಗೂ ರೌಡಿ ಶೀಟರ್ ವಿ ನಾಗರಾಜ್, ಪ್ರವೀಣ್ ಸೂದ್ ಗೆ ತನ್ನ ವಕೀಲ ಶ್ರೀರಾಮ ರೆಡ್ಡಿ ಮೂಲಕ ನೊಟೀಸ್ ನೀಡಿದ್ದು , "ನನ್ನನ್ನು ಬಾಂಬ್ ನಾಗ, ನಾಗ, ಪಲ್ ನಾಗ ಎಂದು ಕರೆಯದಂತೆ ನನ್ನ ಕಕ್ಷಿದಾರರು ರಿಟ್ ಅರ್ಜಿ ಸಲ್ಲಿಸಿ ತಡೆಯಾಜ್ಞೆ ಪಡೆದಿದ್ದಾರೆ. ಇನ್ನು ಮುಂದೆ ಆ ಹೆಸರಿನಿಂದ ಕರೆಯುವುದಿಲ್ಲ ಎಂದು ಸರಕಾರಿ ಅಭಿಯೋಜಕರೇ ನ್ಯಾಯಾಲಯಕ್ಕೆ ತಿಳಿಸಿದ್ದಾರೆ," ಎಂದು ತಮ್ಮ ನೊಟೀಸ್ ನಲ್ಲಿ ವಿವರಿಸಿದ್ದಾರೆ.[ಸಿದ್ದರಾಮಯ್ಯ ಪಿಎ, ದಿನೇಶ್ ಗುಂಡೂರಾವ್ ವಿರುದ್ಧ ಬಾಂಬ್ ನಾಗ ಆರೋಪ]

ಹೀಗಿದ್ದೂ ನನ್ನ ಮನೆ ಮೇಲೆ ದಾಳಿ ನಡೆಸಿದಾಗ ಏಪ್ರಿಲ್ 14ರಂದು ನೀವು ನನ್ನನ್ನು 'ಬಾಂಬ್ ನಾಗ' ಎಂದು ಕರೆದಿದ್ದೀರಿ. ಇದು ನ್ಯಾಯಾಂಗದ ಉಲ್ಲಂಘನೆ ಎಂದು ನಾಗರಾಜ್ ಪರ ವಕೀಲರು ನೊಟೀಸ್ ನಲ್ಲಿ ತಿಳಿಸಿದ್ದಾರೆ.[ಹೊಸ 'ಬಾಂಬ್' ಸಿಡಿಸಿದ ರೌಡಿ ಶೀಟರ್ ನಾಗ!]
More From
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications