Get Updates
Get notified of breaking news, exclusive insights, and must-see stories!

ಅನಂತ ನಮನದಲ್ಲಿ ಸಹಸ್ರಾರು ಕಂಠಗಳಿಂದ ವಂದೇ ಮಾತರಂ ಗಾಯನ

ಬೆಂಗಳೂರು, ಜನವರಿ 1: ಅದಮ್ಯ ಚೇತನ ಸಂಸ್ಥೆಯು ಹಲವಾರು ವರ್ಷಗಳಿಂದ ಅದಮ್ಯ ಚೇತನ ಉತ್ಸವವನ್ನು ಆಯೋಜಿಸುತ್ತಾ ಬಂದಿದೆ. ಆದರೆ ಈ ಬಾರಿ ಏಕಕಾಲಕ್ಕೆ ಅಹಸ್ರಾರು ಸಂಖ್ಯೆಯಲ್ಲಿ ವಂದೇ ಮಾತರಂ ಹಾಡುತ್ತಿರುವುದು ವಿಶೇಷವಾಗಿದೆ.

ಅದಮ್ಯ ಚೇತನ ಸಂಸ್ಥೆಯ ಪ್ರಧಾನ ಪೋಷಕರಾಗಿದ್ದ ಹಾಗೂ ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್ ನೆನಪಲ್ಲಿ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಅನಂತ ನಮನ ಚಿತ್ರ ನಮನ-ಗೀತ, ನಮನ-ನುಡಿ ನಮನ ಕಾರ್ಯಕ್ರಮವು ಈಗಾಗಲೇ ಆರಂಭಗೊಂಡಿದ್ದು, ಜನವರಿ 1ರಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ನ್ಯಾಷನಲ್ ಹೈಸ್ಕೂಲು ಮೈದಾನದಲ್ಲಿ ಕಾರ್ಯಕ್ರಮ ಮುಂದುವರೆಯಲಿದೆ.

Vande mataram chanting from Thousands of people

ವಂದೇ ಮಾತರಂ ಗಾಯನ ಹಾಗೂ ಓ ನನ್ನ ಚೇತನ ಆಗು ನೀ ಅನಿಕೇತನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಗಮಿಸಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+