ಕಾಸರಗೋಡು ಸರ್ಕಾರಿ ಶಾಲೆ ರಕ್ಷಿಸಿ: ಸರ್ಕಾರಕ್ಕೆ ವಾಟಾಳ್ ಒತ್ತಡ
ಬೆಂಗಳೂರು, ಅಕ್ಟೋಬರ್ 6: ಕಾಸರಗೋಡಿನಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ಸರ್ಕಾರಕ್ಕೆ ಮನವಿ ಮಾಡಿದರು.
ವಿಧಾನ ಸೌಧದಲ್ಲಿ ಶನಿವಾರ ಉಪ ಮುಖ್ಯಮಂತ್ರಿ ಭೇಟಿ ಮಾಡಿದ ವಾಟಾಳ್ ನಾಗರಾಜ್ ಮತ್ತು ಸಾ.ರಾ.ಗೋವಿಂದು, ಕಾಸರಗೋಡಿನಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಕನ್ನಡ ತರಗತಿಗಳಿಗೆ ಮಲೆಯಾಳಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಭಾಷಾ ಹೇರಿಕೆ ಮಾಡಿದಂತಾಗುತ್ತದೆ ಎಂದು ಹೇಳಿದರು.
10ನೇ ತರಗತಿವರೆಗೆ ಗಡಿನಾಡಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಶೈಕ್ಷಣಿಕ ಸೀಟುಗಳನ್ನು ಪಡೆಯುವ ಅವಕಾಶ ಇದೆ. ಆದರೆ, ಅಲ್ಲಿನ ಮಲೆಯಾಳಿ ವಿದ್ಯಾರ್ಥಿಗಳು ಕನ್ನಡ ಬಲ್ಲವರೆಂದು ದಾಖಲಾತಿ ಪಡೆಯುತ್ತಿದ್ದಾರೆ. ಇದರಿಂದ ಅರ್ಹ ಕನ್ನಡ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣದ ಕೋರ್ಸ್ ಗಳ ಪ್ರವೇಶದಿಂದ ವಂಚಿತರಾಗಿದ್ದಾರೆ.

ಕಾಸರಗೋಡಿನ ಕನ್ನಡ ಶಾಲೆಗಳ ರಕ್ಷಣೆಗೆ ಮನವಿ ಮಾಡಲಾಗಿದೆ. ಕಾಸರಗೋಡು ಕರ್ನಾಟಕಕ್ಕೆ ಸೇರಬೇಕಾಗಿತ್ತು. ಅಲ್ಲಿನ ಶಾಲೆಗಳ ರಕ್ಷಣೆ ಆಗಬೇಕು. ಮಲೆಯಾಳಂ ಭಾಷಾ ಹೇರಿಕೆ ಅಲ್ಲಿನ ಕನ್ನಡ ಶಾಲೆಗಳಿಗೆ ಕುತ್ತು ತಂದಿದೆ. ಕಾಸರಗೋಡಿನ ಕನ್ನಡ ಶಾಲೆಗಳ ರಕ್ಷಣೆಗೆ ನವೆಂಬರ್ 25 ರ ನಂತರ ಕಾಸರಗೋಡಿನಿಂದ ಬೆಂಗಳೂರಿಗೆ ಜಾಥಾ ನಡೆಸಲಿದ್ದೇವೆ ಎಂದು ತಿಳಿಸಿದರು.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ











Click it and Unblock the Notifications