ಇಂದಿರಾ ಮೊಬೈಲ್ ಕ್ಯಾಂಟೀನ್ ಗಳಿಗೆ ಅಂತಿಮ ರೂಪ
ಬೆಂಗಳೂರು, ಜನವರಿ 13: ಇಂದಿರಾ ಕ್ಯಾಂಟೀನ್ ಕಟ್ಟಡ ಸ್ಥಾಪಿಸಲು ಸ್ಥಳಾವಕಾಶ ದೊರೆಯದ 24 ವಾರ್ಡ್ ಗಳಲ್ಲಿ ಇಂದಿರಾ ಮೊಬೈಲ್ ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು ಜನವರಿ 26 ರಂದು ಚಾಲನೆ ದೊರೆಯಲಿದೆ. ಆ ಮೊಬೈಲ್ ಕ್ಯಾಂಟೀನ್ ವಾಹನಗಳ ವಿನ್ಯಾಸಕ್ಕೆ ಅಂತಿಮ ರೂಪ ನೀಡಲಾಗುತ್ತಿದೆ.
ಬಿಬಿಎಂಪಿಯ ಸಮಚಾರ ಕ್ಯಾಂಟೀನ್ ಗಳಿಗಾಗಿ 24 ಟೆಂಪೋ ಟ್ರಾವೆಲರ್ ಗಳನ್ನು ಖರೀದಿಸಿದ್ದು,, ಇವುಗಳ ವಿನ್ಯಾಸ ಮಾರ್ಪಡಿಸುವ ಟೆಂಡರ್ ಅನ್ನು ವೀರೇಶ್ ಮೋಟಾರ್ಸ್ ಎಂಬ ಸಂಸ್ಥೆಗೆ ನೀಡಲಾಗಿದೆ. ಈ ವಾಹನಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಜಿಪಿಎಸ್, ವಿದ್ಯುತ್ ದೀಪಗಳಿಗಾಗಿ ವಾಹನದ ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಲಾಗುತ್ತಿದೆ.
ಸಂಚಾರಿ ಕ್ಯಾಂಟೀನ್ ಗಾಗಿ ವಾಹನ ವಿನ್ಯಾಸ ಮಾಡುವ ಕೆಲಸ ಆರಂಭವಾಗಿದೆ. ಆರಂಭದಲ್ಲಿ ಒಂದು ವಾಹನವನ್ನು ಅಗತ್ಯಕ್ಕೆ ತಕ್ಕಂತೆ ಮಾರ್ಪಡಿಸಲಾಗುತ್ತದೆ. ಇದನ್ನು ಪರಿಶೀಲಿಸಿ, ಒಪ್ಪಿಗೆ ದೊರೆತ ಬಳಿಕ ಉಳಿದ ವಾಹನಗಳ ವಿನ್ಯಾಸವನ್ನು ಬದಲಿಸುವ ಕೆಲಸ ನಡೆಯಲಿದೆ. ಜ.26 ರ ವೇಳೆಗೆ ಎಲ್ಲ ಇಂದಿರಾ ಸಂಚಾರಿ ಮೊಬೈಲ್ ಕ್ಯಾಂಟೀನ್ ಗಳು ಸಿದ್ಧಗೊಳ್ಳಲಿದೆ.

ಯಾವ್ಯಾವ ವಾರ್ಡ್ ನಲ್ಲಿ ಕ್ಯಾಂಟೀನ್: ಮನೋರಾಯನಪಾಳ್ಯ, ಹಲಸೂರು, ಕಾಚರಕನಹಳ್ಳಿ, ಚಾಮರಾಜಪೇಟೆ, ಓಕಳೀಪುರಂ, ಕಾಡು ಮಲ್ಲೇಶ್ವರ, ದಯಾನಂದನಗರ, ಶಿವನಗರ, ಶ್ರೀರಾಮಮಂದಿರ, ಮಡಿವಾಳ, ಹೊಂಬೇಗೌಡನಗರ, ಗಿರಿನಗರ, ಶ್ರೀನಗರ, ಜಯನಗರ ಪೂರ್ವ, ಜೆಪಿ ನಗರ, ಗಣೇಶ ಮಂದಿರ, ಯಡಿಯೂರು, ಕೆಂಪಾಪುರ, ಅಗ್ರಹಾರ, ಬಾಪೂಜಿನಗರ, ಎಚ್ ಎಎಲ್ ವಿಮಾನ ನಿಲ್ದಾಣ, ಲಕ್ಷ್ಮೀದೇವಿನಗರ, ಲಗ್ಗೆರೆ, ಜ್ಞಾನಭಾರತಿ, ಯಲಚೇನಹಳ್ಳಿಯಲ್ಲಿ ಸಂಚಾರಿ ಮೊಬೈಲ್ ಕ್ಯಾಂಟೀನ್ ಆರಂಭಿಸಲಾಗುತ್ತಿದೆ.
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ












Click it and Unblock the Notifications