ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿಗೆ

By Manjunatha
|
Google Oneindia Kannada News

Recommended Video

ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿಗೆ | Oneindia Kannada

ಬೆಂಗಳೂರು, ಜನವರಿ 19: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು (ಜನವರಿ 19) ನಗರಕ್ಕೆ ಆಗಮಿಸುತ್ತಿದ್ದಾರೆ.

ನಗರದ ನಾಗರಬಾವಿಯಲ್ಲಿರುವ ಸಾಮಾಜಿಕ, ಆರ್ಥಿಕ ಬದಲಾವಣೆ ಸಂಸ್ಥೆಯ 47ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಿರುವ ಡಾ.ವಿ.ಕೆ.ಆರ್.ವಿ.ರಾವ್ ಸ್ಮರಣಾರ್ಥ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

"ವಂದೇ ಮಾತರಂ ಅನ್ನು ಗೌರವಿಸದೆ, ಅಫ್ಜಲ್ ಗುರುವನ್ನು ಗೌರವಿಸುತ್ತೀರಾ?"

ಉಪರಾಷ್ಟ್ರಪತಿ ಆದ ಬಳಿಕ ವೆಂಕಯ್ಯ ನಾಯ್ಡು ಅವರ ಎರಡನೇ ರಾಜ್ಯ ಭೇಟಿ ಇದಾಗಿದೆ.

Vice president Venkaiah Naidu came to bengaluru


ವೆಂಕಯ್ಯ ನಾಯ್ಡು ಅವರ ಆಗಮನಕ್ಕಾಗಿ ನಗರದೆಲ್ಲೆಡೆ ಪೊಲೀಸರು ನಿಯೋಜಿತಗೊಳಿಸಲಾಗಿದ್ದು, ಅಲ್ಲಲ್ಲಿ ಟ್ರಾಫಿಕ್ ವ್ಯತ್ಯಯ ಉಂಟಾಗಿದೆ. ಇಂದೇ ನಗರದಲ್ಲಿ ಸಿರಿಧಾನ್ಯ ಉತ್ಸವವೂ ನಡೆಯುತ್ತಿದ್ದು, ಅಲ್ಲಿಗೂ ಸಾಕಷ್ಟು ಗಣ್ಯರು ಆಗಮಿಸುತ್ತಿರುವ ಕಾರಣ ನಗರದಲ್ಲಿ ಬಹುತೇಕ ಟ್ರಾಫಿಕ್ ಸಮಸ್ಯೆ ಆಗಲಿದೆ ಎನ್ನಲಾಗಿದೆ.

English summary
Vice President Venkaiah Naidu participating in 47nth Foundation day of Bengaluru Institute for social and economic change. Program will start at 10 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X