ವಿದ್ವತ್ ಪರ ವಕೀಲರಿಗೆ ನಲಪಾಡ್ ಚೇಲಾಗಳಿಂದ ಬೆದರಿಕೆ: ದೂರು
ಬೆಂಗಳೂರು, ಫೆಬ್ರವರಿ 22: ಹಲ್ಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮೊಹಮ್ಮದ್ ನಲಪಾಡ್ ಅವರ ಸಹಚರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ವಿದ್ವತ್ ಪರ ವಕೀಲ ಶಾಮ್ ಸುಂದರ್ ದೂರು ದಾಖಲಿಸಿದ್ದಾರೆ.
ಕೇಸು ಕೈಬಿಡಬೇಕೆಂದು ಇಲ್ಲವಾದರೆ ಕೊಲ್ಲುವುದಾಗಿ ಹೆದರಿಸಿ ಸಾಕಷ್ಟು ಕರೆಗಳು ಬಂದಿವೆ ಎಂದು ಶಾಮ್ ಸುಂದರ್ ಅವರು ಇಂದು ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಅವರ ಬಳಿ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿದ ಆಯುಕ್ತರು ಡಿಸಿಪಿಗೆ ತನಿಖೆಗೆ ಸೂಚಿಸಿದ್ದು, ಯಾವುದೇ ತೊಂದರೆ ಆಗದಂತೆ ಸೂಕ್ತ ಭದ್ರತೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಶಾಮ್ ಸುಂದರ್ ಹೇಳಿದ್ದಾರೆ.

'ನಿನ್ನೆ ನ್ಯಾಯಾಲಯದ ಆವರಣದಲ್ಲಿಯೇ ಕೆಲವರು ನನ್ನ ಬಳಿ ಬಂದು ನನಗೆ ಬೆದರಿಕೆ ಹಾಕಿದರು, ಆ ನಂತರ ಕೂಡಾ ಕೂಡ ಸಾಕಷ್ಟು ಮೆಸೆಜ್ಗಳು, ಕರೆಗಳನ್ನು ಮಾಡಿ ಹೆದರಿಸಲು ಪ್ರಯತ್ನಿಸಿದ್ದಾರೆ, ಮೊಹಮ್ಮದ್ ನಲಪಾಡ್ನ ಸಹಚರರು ನನ್ನ ಮೇಲೆ ಕೋಪದಿಂದಿದ್ದು, ಏನಾದರೂ ಹಾನಿ ಮಾಡುವ ಸಂಭವ ಇರುವ ಕಾರಣ ಸೂಕ್ತ ಭದ್ರತೆ ನೀಡಬೇಕು' ಎಂದು ಮನವಿ ಮಾಡಿರುವುದಾಗಿ ಅವರು ಹೇಳಿದ್ದಾರೆ.
'ನಮ್ಮ ಗುರುಗೆ ಬೇಲ್ ಸಿಗದ ಹಾಗೆ ಮಾಡಿದೆ ಅಲ್ವಾ ನಿಂಗೆ ಕಾದಿದೆ' ಎಂದು ಕೆಲವರು ನ್ಯಾಯಾಲಯದ ಆವರಣದಲ್ಲಿ ನೇರವಾಗಿ ಧಮ್ಕಿ ಹಾಕಿದರು ಅಷ್ಟೆ ಅಲ್ಲದೆ ಕೆಟ್ಟ ಶಬ್ದಗಳನ್ನು ನನ್ನನ್ನು ನಿಂದಿಸಿದರು ಎಂದು ಅವರು ಹೇಳಿದ್ದಾರೆ.
ನಿನ್ನೆ ಸೆಷನ್ಸ್ ಕೋರ್ಟ್ ಮುಂದೆ ಹಾಜರಾಗಿದ್ದ ಮೊಹಮ್ಮದ್ ನಲಪಾಡ್ನನ್ನು ಮಾರ್ಚ್ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ












Click it and Unblock the Notifications