ಬೆಂಗಳೂರು: ವಿಜಯ ದಿವಸ ಆಚರಣೆ, ಹುತಾತ್ಮರ ಸ್ಮರಣೆ
ಬೆಂಗಳೂರು, ಡಿ. 16: ನಗರದ ಸೈನಿಕ ಸ್ಮಾರಕದ ಎದುರು ಮಂಗಳವಾರ 1971 ಭಾರತ-ಪಾಕಿಸ್ತಾನ ಯುದ್ಧದ 'ವಿಜಯ ದಿನ' ಆಚರಿಸಲಾಯಿತು. ಎಂಎಲ್ ಸಿ ಗಣೇಶ್ ಕಾರ್ಣಿಕ್, ಸೈನಿಕರು ಮತ್ತು ಮಾಜಿ ಯೋಧರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಂಗಳೂರಿನಲ್ಲಿಯೂ ಇಂಥದ್ದೊಂದು ಸ್ಮಾರಕ ಇರುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಆದರೆ ಇದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಸೈನಿಕರಿಗೆ ಗೌರವ ಸಲ್ಲಿಸುವುದು ಒಂದು ದಿನದ ಕೆಲಸವಾಗಬಾರದು. ದೇಶ ಕಾಯುವ ಯೋಧನನ್ನು ಪ್ರತಿದಿನ ಸ್ಮರಿಸಬೇಕು ಎಂದು ಹೇಳಿದರು.[ಪಾಕಿಸ್ತಾನದಲ್ಲಿ ಉಗ್ರರ ದಾಳಿಗೆ ನೂರಾರು ಮಕ್ಕಳು ಬಲಿ]

ವೇದಿಕೆಯ ಮೇಲೆ ಯೋಧರನ್ನು ಬಣ್ಣಿಸಿದರೆ ನಮ್ಮ ಕೆಲಸ ಮುಗಿಯುವುದಿಲ್ಲ. ನಿಜವಾಗಿ ಅವರು ಎದುರಿಸುತ್ತಿರುವ ಸಮಸ್ಯೆಗಳೇನು ಎಂಬುದನ್ನು ಮನಗಂಡು ಪರಿಹಾರ ಹುಡುಕುವ ಪ್ರಾಮಾಣಿಕ ಪ್ರಯತ್ನ ಆಗಬೇಕಿದೆ ಎಂದು ಹೇಳಿದರು.
ಸೈನಿಕನ ಪುತ್ಥಳಿಗೆ ಪುಷ್ಪ ಅರ್ಪಣೆ ಮಾಡಲಾಯಿತು. ಸುಮಾರು ಎರಡು ಸಾವಿರಕ್ಕೂ ಅಧಿಕ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಷ್ಟ್ರಗೀತೆಗೆ ಶಿಸ್ತಿನಿಂದ ವಂದಿಸಿದರು.[ಬೇಗನೆ ಔಷಧಿ ಹಚ್ಚಿ, ಯುದ್ದಕ್ಕೆ ಹೋಗಬೇಕು]

1971 ಭಾರತ-ಪಾಕಿಸ್ತಾನ ಯುದ್ಧ ಯಾವುದು?
ಅದು 1971, ಪಾಕಿಸ್ತಾನ ಮತ್ತು ಪಶ್ಚಿಮ ಪಾಕಿಸ್ತಾನ(ಈಗಿನ ಬಾಂಗ್ಲಾದೇಶ)ದ ನಡುವೆ ಉಂಟಾದ ಭಿನ್ನಾಭಿಪ್ರಾಯಗಳು ಯುದ್ಧಕ್ಕೆ ಕಾರಣವಾದವು . ಅನಿವಾರ್ಯವಾಗಿ ಭಾರತವೂ ಯುದ್ಧ ರಂಗಕ್ಕೆ ಪ್ರವೇಶ ಮಾಡಬೇಕಾಗಿ ಬಂದಿತು. ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿದ ಭಾರತ ವಿಜಯಿಯಾಗುವುದರ ಜತೆಗೆ ಸ್ವತಂತ್ರ ಬಾಂಗ್ಲಾ ಉದಯಕ್ಕೂ ಕಾರಣವಾಯಿತು.

ರಾಜಾಜಿನಗರದಲ್ಲಿ ವಿಜಯ ದಿವಸ
ಬಿಜೆಪಿ ಘಟಕ ಮತ್ತು ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೆತಮಾರನಹಳ್ಳಿ ಉದ್ಯಾನದಲ್ಲಿ ಡಿಸೆಂಬರ್ 16 ರಂದು ಸಂಜೆ 6 ಗಂಟೆಗೆ ವಿಜಯ ದಿನ ಆಚರಣೆ ಹಮ್ಮಿಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ. ಯುದ್ಧದಲ್ಲಿ ಮಡಿದ ಸೈನಿಕರ ಸ್ಮರಣೆ ಮಾಡಿಕೊಳ್ಳಲು ಹೆಚ್ಚಿನ ಸಂಖ್ಯೆಯ ನಾಗರಿಕರು ಭಾಗವಹಿಸಬೇಕು ಎಂದು ಮನವಿ ಮಾಡಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications